ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ: ಸಿಎಂ ಕುಮಾರಸ್ವಾಮಿ

Tuesday, October 30th, 2018
byndoor

ಉಡುಪಿ: ಉಡುಪಿಯ ಬೈಂದೂರಿನಲ್ಲಿ ಚುನಾವಣಾ ಪ್ರಚಾರ ಸಂದರ್ಭ ಅವರು ಮಾತನಾಡಿದರು. ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ. ಹಿಂದೂ-ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ. ನಾವು ಬಿಜೆಪಿಗಿಂತ ಒಂದು ಹೆಜ್ಜೆ ಮುಂದೆ ಇದ್ದೇವೆ. ಭಾವನಾತ್ಮಕ ವಿಚಾರವನ್ನು ಜನರ ಮುಂದಿಡುತ್ತ ಬಿಜೆಪಿ ಚುನಾವಣೆ ನಡೆಸುತ್ತೆ ಎಂದು ಸಿಎಂ ಗುಡುಗಿದರು. ನಾನು ಯಾವುದೇ ತಪ್ಪು ಮಾಡಿಲ್ಲ. ಚುನಾವಣೆ ಸಂದರ್ಭ ವೈಯುಕ್ತಿಕ ವಿಚಾರದ ಬಗ್ಗೆ ಚರ್ಚೆ ಮಾಡಲ್ಲ. ಕುಮಾರ್ ಬಂಗಾರಪ್ಪನ ಅಭಿರುಚಿ ಪ್ರದರ್ಶನವಾಗಿದೆ. ನಾನು ಈ ಬಗ್ಗೆ ಮಾತನಾಡಲ್ಲ. ಎಲ್ಲವನ್ನು ಎದುರಿಸುವ ಸಾಮರ್ಥ್ಯವನ್ನು ದೇವರು ಕೊಟ್ಟಿದ್ದಾನೆ […]

ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಡಮ್ಮಿ ಕ್ಯಾಂಡಿಡೇಟ್: ಕುಮಾರ್ ಬಂಗಾರಪ್ಪ

Tuesday, October 23rd, 2018
kumar-bangarappa

ಶಿವಮೊಗ್ಗ: ಮೈತ್ರಿ ಪಕ್ಷದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಡಮ್ಮಿ ಕ್ಯಾಂಡಿಡೇಟ್ ಎಂದು ಕುಮಾರ್ ಬಂಗಾರಪ್ಪ ಸಹೋದರನ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಈಗಾಗಲೇ ಪಕ್ಷದ ಕಟ್ಟಕಡೆಯ ಕಾರ್ಯಕರ್ತರನ್ನು ಮುಟ್ಟುವ ಕೆಲಸವನ್ನು ಎರಡು ಬಾರಿ ಮಾಡಿದೆ. ಸಮ್ಮಿಶ್ರ ಸರ್ಕಾರ ಮಧು ಬಂಗಾರಪ್ಪರನ್ನು ಅಭ್ಯರ್ಥಿಯನ್ನಾಗಿ ಮ‌ಾಡಲು ಕಾಗೋಡು ತಿಮ್ಮಪ್ಪ ಹಾಗೂ ಡಿ.ಕೆ.ಶಿವಕುಮಾರ್ ಕಾರಣ ಎಂದು ಹೇಳುವ ಮೂಲಕ ಆಂತರಿಕವಾಗಿ ಪಕ್ಷದ ತೀರ್ಮಾನವಲ್ಲ ಎಂದು ಮಧು ಅವರೇ ಹೇಳಿದ್ದಾರೆ ಎಂದರು. ಕಳೆದ ಬಾರಿಯ […]

ಶಿವಮೊಗ್ಗದಲ್ಲಿ ಬಿಎಸ್‌ವೈ ಆಪ್ತರಿಗೆ ಬಿಜೆಪಿ ಮಣೆ: ಸಾಗರದಿಂದ ಹರತಾಳು ಸ್ಪರ್ಧೆ

Monday, April 16th, 2018
shivmogga

ಶಿವಮೊಗ್ಗ: ಬಹುನಿರೀಕ್ಷಿತ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತರಿಗೆ ಟಿಕೆಟ್ ನೀಡಲಾಗಿದೆ. ಕಳೆದ ಆರು ತಿಂಗಳುಗಳಿಂದ ಸಾಗರ ವಿಧಾನಸಭಾ ಕ್ಷೇತ್ರ ಸಾಕಷ್ಟು ಗೊಂದಲ ಗಲಾಟೆಗಳಿಗೆ ಸಾಕ್ಷಿಯಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ಆರೋಪಮುಕ್ತರಾಗಿ ಬಂದ ಮಾಜಿ ಸಚಿವ ಹಾಲಪ್ಪ ಸಾಗರದಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಅದರಂತೆ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದರು. ಇದರಿಂದ ಕಳೆದ ನಾಲ್ಕುವರೆ ವರ್ಷದಿಂದಲೂ ನಾನೇ ಅಭ್ಯರ್ಥಿ ಎಂದು ಪಕ್ಷ ಸಂಘಟನೆ ಮಾಡಿದ್ದ ಮಾಜಿ ಶಾಸಕ ಗೋಪಾಲಕೃಷ್ಣ ರೊಚ್ಚಿಗೆದ್ದು ನೇರಾನೇರ ಆರೋಪಗಳನ್ನು […]