ಜಿಲ್ಲೆಗಳ ಅಭಿವೃದ್ದಿಗಾಗಿ ನಾವೆಲ್ಲರೂ ಕೈಜೋಡಿಸೋಣ – ತೋನ್ಸೆ ಜಯಕೃಷ್ಣ ಶೆಟ್ಟಿ

Tuesday, December 7th, 2021
Jayasree Krishna samithi

ಮುಂಬಯಿ: ಮಹಾನಗರದಲ್ಲಿ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಕ್ರೀಯಾಶೀಲರಾಗಿರುವ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 21 ನೇ ವಾರ್ಷಿಕ ಮಹಾಸಭೆಯು ನ. 5 ರಂದು ಸಂಜೆ ಕುರ್ಲಾ ಪೂರ್ವ ಬಂಟರ ಭವನದ ಅನೆಕ್ಸ್ ಸಭಾಗೃಹದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ತೋನ್ಸೆ ಜಯಕೃಷ್ಣ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಬಿಲ್ಲವ ಸಮಾಜದ ಮುಖಂಡ, ಹಿರಿಯ ರಾಜಕೀಯ ನಾಯಕ ಎಲ್ ವಿ. ಅಮೀನ್ ಅವರನ್ನು  […]