ಕ್ಷಣವನ್ನು ಪ್ರಸ್ತುತವಾಗಿಸಿ, ವಿದ್ಯಾರ್ಥಿಗಳನ್ನು ಆಸ್ತಿಯಾಗಿಸಲಿದೆ ಎನ್ಇಪಿ: ಡಾ. ಗೋಪಾಲಕೃಷ್ಣ ಜೋಷಿ

Monday, October 25th, 2021
National Education Policy

ಮಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ಪದ್ಧತಿ ಅತ್ಯತ್ತಮ ಶಿಕ್ಷಣ ಪದ್ಧತಿಗಳ ಸಮ್ಮಿಶ್ರಣ. ಶಿಕ್ಷಣವನ್ನು ಪ್ರಸ್ತುತವನ್ನಾಗಿಸಿ, ಅನುಭವದ ಮೂಲಕ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಸಮಾಜದ ದೇಶದ ಆಸ್ತಿಯಾಗಬೇಕೆಂಬುದೇ ಇದರ ಉದ್ದೇಶ, ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಗೋಪಾಲಕೃಷ್ಣ ಜೋಷಿ ಹೇಳಿದ್ದಾರೆ. ನಗರದ ಪುರಭವನದಲ್ಲಿ ಸೋಮವಾರ ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ್ದ ನೂತನ ರಾಷ್ಟ್ರೀಯ ಶಿಕ್ಷಣ ಪದ್ಧತಿ- 2020 ರ ಜಾರಿ ಕುರಿತ ಒಂದು ದಿನದ ಕಾರ್ಯಾಗಾರ ಮತ್ತು ಸಂವಾದದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ […]

ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಕಿಶೋರ್‌ ಕುಮಾರ್‌ ಸಿಕೆ ಅಧಿಕಾರ ಸ್ವೀಕಾರ

Wednesday, April 21st, 2021
Dr Kishor Kumar

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಕಿಶೋರ್‌ ಕುಮಾರ್‌ ಸಿಕೆ (ಎಂ.ಪಿ.ಎಡ್‌, ಪಿ.ಹೆಚ್‌.ಡಿ) ಅವರು ನೂತನ ಕುಲಸಚಿವರಾಗಿ (ಆಡಳಿತ) ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ (ಉನ್ನತ ಶಿಕ್ಷಣ ಇಲಾಖೆ) ಮಹೇಶ್‌ ಆರ್‌ ಹೊರಡಿಸಿದ ಆದೇಶಾನುಸಾರ, ಮಾರ್ಚ್‌ 22 ರಿಂದ ಕೆ. ರಾಜು ಮೊಗವೀರ (ಕೆ.ಎ.ಎಸ್‌) ಅವರ ವರ್ಗಾವಣೆಯ ಬಳಿಕ ಉಸ್ತುವಾರಿ ಕುಲಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಎಲ್‌ ಧರ್ಮ ಅವರು ಅಧಿಕಾರ ಹಸ್ತಾಂತರಿಸಿದರು. ಸುಮಾರು ಮೂರು […]