ಮಂಗಳೂರಿನ ಕುಲಾಲ ಭವನದ ಲೋಕಾರ್ಪಣೆಗೆ ಎಲ್ಲರೂ ಕೈಜೋಡಿಸೋಣ – ದೇವದಾಸ ಎಲ್ ಕುಲಾಲ್

Sunday, March 21st, 2021
Kulala Sangha

ಮುಂಬಯಿ : ನಗರದ ಹಿರಿಯ ಜಾತೀಯ ಸಂಸ್ಥೆ ಕುಲಾಲ ಸಂಘ ಮುಂಬಯಿ ಯ 9೦ನೇ ವಾರ್ಷಿಕ ಮಹಾಸಭೆಯು ಮಾ. 21ರಂದು ಥಾಣಾ ಘೋಡ್ ಬಂದರ್ ಒವಲ್ ಕೋರ್ಟ್ ಯಾರ್ಡ್ ಹೋಟೇಲ್ ಬಳಿಯ ಸಂಘದ ಸ್ವಂತ ನಿವೇಶನದಲ್ಲಿ ಸಂಘದ ಅಧ್ಯಕ್ಷ ದೇವದಾಸ ಎಲ್ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಭೆಯು ಸರಕಾರದ ಕೋವಿಡ್ ನಿಯಮಾಗಳಿಗೆ ಅನುಗುಣವಾಗಿ ಕನಿಷ್ಠ ಸದಸ್ಯರನ್ನೊಳಗೊಂಡು, ಸದಸ್ಯರ ಅನುಕೂಲಕ್ಕಾಗಿ ಯೂಟ್ಯೂಬ್ ಮೂಲಕ ವರ್ಚುವಲ್ ಸಭೆಯನ್ನು ನಡೆಸಲಾಗಿದ್ದು ಅನೇಕ ಸದಸ್ಯರು ತಾವು ಇದ್ದಲ್ಲೇ ಈ ಸಭೆಯಲ್ಲಿ […]

ಕುಲಾಲ ಸಂಘ ಮುಂಬಯಿ ವತಿಯಿಂದ ವಿಕಲಚೇತನ ಭಾಗ್ಯಶ್ರೀ ವಿದ್ಯಾಭ್ಯಾಸಕ್ಕೆ ನೆರವು

Wednesday, August 19th, 2020
ಕುಲಾಲ ಸಂಘ ಮುಂಬಯಿ ವತಿಯಿಂದ ವಿಕಲಚೇತನ  ಭಾಗ್ಯಶ್ರೀ ವಿದ್ಯಾಭ್ಯಾಸಕ್ಕೆ ನೆರವು

ಮುಂಬಯಿ : ಬಡತನ, ಅಂಗ ವೈಕಲ್ಯ ವನ್ನೂ ಮೀರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 467 ಅಂಕ ಪಡೆದಿರುವುದು, ಮನಸ್ಸಿದ್ರೆ ಏನೂ ಬೇಕಾದರೂ ಮಾಡಬಹುದು ಎನ್ನುವುದನ್ನು ತೋರಿಸಿಕೊಟ್ಟ ಬಂಟ್ವಾಳದ ಭಾಗ್ಯಶ್ರೀ. ಗೆ ಮುಂಬಯಿ ಕುಲಾಲ ಸಂಘದ ಸದಸ್ಯರ ಸಹಕಾರದಿಂದ 50000 ವಿದ್ಯಾಭ್ಯಾಸಕ್ಕಾಗಿ ನೀಡಲಾಯಿತು ಭಾಗ್ಯಶ್ರೀ ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಕೇಶವ ಕುಲಾಲ್ ಮತ್ತು ರಾಜೀವಿ ಇವರ ಸುಪುತ್ರಿ. ತಂದೆ ಕೇಶವರು ಕೂಡಾ ಹುಟ್ಟಿನಿಂದಲೇ ಅಂಗವೈಕಲ್ಯಕ್ಕೆ ತುತ್ತಾಗಿದ್ದು ಮನೆಯ ಪಕ್ಕದಲ್ಲಿಯೇ ಒಂದು ಗೂಡಂಗಡಿಯನ್ನು ಇಟ್ಟುಕೊಂಡಿದ್ದಾರೆ. ಇಬ್ಬರು ಹೆಣ್ಣು […]

ಲಾಕ್ ಡೌನ್ ಸಮಯದಲ್ಲಿ ಜನಸಾಮಾನ್ಯರ ಸೇವೆಯಲ್ಲಿ ಕುಲಾಲ ಸಂಘ ಮುಂಬಯಿ

Tuesday, May 5th, 2020
kulal sangha Mumbai

ಮುಂಬಯಿ : ಲಾಕ್ ಡೌನ್ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಾರಂಭದಿಂದಲೇ ಕುಲಾಲ ಸಂಘ ಮುಂಬಯಿಯ ಕಾರ್ಯಕರ್ತರು ಸದ್ದು ಗದ್ದಲವಿಲ್ಲದೆ ಅಸಾಯಕ ಸಮಾಜ ಬಾಂಧವರಿಗೆ ಹಾಗೂ ಇತರ ಸಮಾಜದವರಿಗೆ ಒಟ್ಟು 200 ರಕ್ಕೂ ಮಿಕ್ಕಿ ಕುಟುಂಬಕ್ಕೆ ದೈನಂದಿನ ದವಸದಾನ್ಯಗಳನ್ನು ವಿತರಿಸಿದೆ. ಇದುವರಿಗೆ ದಾನಿಗಳ ಸಹಾಯದಿಂದ ಮುಂಬಯಿ ಮಹಾನಗರ, ಉಪನಗರ, ನವಿಮುಂಬಯಿ ಹಾಗೂ ಪರಿಸರದಲ್ಲಿ ಸುಮಾರು ಐದು ಲಕ್ಷ ರೂಪಾಯಿಗೂ ಹೆಚ್ಚಿನ ಮೊತ್ತದ ಆಹಾರ ಸಾಮಾಗ್ರಿಗಳನ್ನು ವಿತರಿಸುದರೊಂದಿಗೆ ಮಾನವೀಯತೆಯನ್ನು ಮೆರೆದಿದೆ. ಕುಲಾಲ ಸಂಘ ಮುಂಬಯಿಯ ಅಧ್ಯಕ್ಷರಾದ ದೇವದಾಸ ಕುಲಾಲ್ ಇವರ […]