ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಹಾನಿ : ದೆಹಲಿಯಿಂದ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಕಾನ್ಫೆರನ್ಸ್

Friday, July 16th, 2021
Shobha Karandlaje

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ದೆಹಲಿಯಲ್ಲಿದ್ದುಕೊಂಡೇ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಉಂಟಾದ ಭಾರಿ ಮಳೆಯ ವಿವರಗಳನ್ನು  ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ. ಬೆಳಿಗ್ಗೆಯೇ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಳೆಯಿಂದ ಆಗಲಿರುವ ಪೃಕತಿ […]

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕಚೇರಿಗೆ ಭೇಟಿ ನೀಡಿದ ಮಾಣಿಲ ಸ್ವಾಮೀಜಿ

Tuesday, January 12th, 2021
Rajesh Naik

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಅವರನ್ನು ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದ ಕರ್ಮ ಯೋಗಿ ಶ್ರೀಶ್ರೀಶ್ರೀ ಮೋಹನದಾಸ ಸ್ವಾಮೀಜಿ ಅವರು ಶಾಸಕರ ಕಚೇರಿಯಲ್ಲಿ ಬೇಟಿ ಮಾಡಿದರು. ಶಾಸಕರ ಜೊತೆ ಕೆಲಹೊತ್ತು  ಸಮಾಜದ ಹಾಗುಹೋಗುಗಳ ಬಗ್ಗೆ ಚರ್ಚೆ ನಡೆಸಿದರು. ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳನ್ನು ಇನ್ನಷ್ಟು ಬೆಳೆಸುವ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಪೂರಕವಾಗಿ ಹೊಸ ಕಾರ್ಯಕ್ರಮ ಗಳನ್ನು ರೂಪಿಸುವಂತೆ ಮಾನವಿ ಮಾಡಿದರು.  ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ,  ಕಲಾವಿದ ಮಾಣಿಲ ಕ್ಷೇತ್ರದ ಟ್ರಸ್ಟಿಗಳಾದ ಮಂಜುವಿಟ್ಲ, […]

ಕೇಂದ್ರದ ಬಿದಿರು ಮಿಷನ್ : ಬಿದಿರು ಸಸಿ ಪಡೆಯಲು ನೋಂದಣಿಗೆ ಸೂಚನೆ

Tuesday, July 21st, 2020
bambo

ಗದಗ : ರಾಷ್ಟ್ರೀಯ ಬಿದಿರು ಮಿಷನ್ ಯೋಜನೆಯಡಿ ಅರಣ್ಯೇತರ ಮತ್ತು ಖಾಸಗೀ ಜಮೀನುಗಳಲ್ಲಿ ಬಿದಿರು ನೆಡುತೋಪು ಬೆಳೆಸಲು ಅವಕಾಶ ಇದ್ದು ಗದಗ ಜಿಲ್ಲೆಯ ಆಸಕ್ತಿಯುಳ್ಳ ರೈತರು ಎನಬಿಎಂ ಡಾಟ್ ಎನೈಸಿ ಡಾಟ ಇನ್ ವೆಬಸೈಟನಲ್ಲಿ ನೋಂದಣಿ ಮಾಡಿಕೊಳ್ಳಲು ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರ ಮತ್ತು ಜಮೀನು ಇರುವವರ ಆದಾಯ ಹೆಚ್ಚಿಸುವ, ವಾತಾವರಣದ ಬದಲಾವಣೆಗೆ ಹಾಗೂ ಕೈಗಾರಿಕೆಗಳಿಗೆ ಕಚ್ಚಾವಸ್ತು ಪೂರೈಕೆಗೆ ಪೂರಕವಾದ ರಾಷ್ಟಿಯ ಬಿದಿರು ಮಿಶನ್ ಯೋಜನೆಯನ್ನು ಕೇಂದ್ರದ ಕೃಷಿ […]

ಪಶ್ಚಿಮ ಘಟ್ಟದ ಕೃಷಿಗೆ ಅಂತರರಾಷ್ಟ್ರೀಯ ಮಾನ್ಯತೆ : ಅರಣ್ಯ ಕಾಲೇಜ್ ನ ಡೀನ್ ಡಾ.ಸಿ.ಜಿ.ಕುಶಾಲಪ್ಪ ವಿಶ್ವಾಸ

Thursday, January 23rd, 2020
krishi

ಮಡಿಕೇರಿ : ಪಶ್ಚಿಮಘಟ್ಟ ಪ್ರದೇಶದ ಕೃಷಿಗೆ ಇದೀಗ ಅಂತರರಾಷ್ಟ್ರೀಯ ಮಾನ್ಯತೆ ದೊರೆತ್ತಿದ್ದು, ಕೊಡಗಿನ ಕಾಫಿ, ಕಾಳುಮೆಣಸು, ಏಲಕ್ಕಿ, ಜೇನು, ಪುಷ್ಪ ಕೃಷಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭವಿಷ್ಯದಲ್ಲಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಪೊನ್ನಂಪೇಟೆ ಅರಣ್ಯ ಕಾಲೇಜಿನ ಡೀನ್ ಡಾ.ಸಿ.ಜಿ.ಕುಶಾಲಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, ಕೆವಿಕೆ, ಮ್ಯಾನೇಜ್, ಹೈದರಾಬಾದ್ ಸಮೇತಿ(ದಕ್ಷಿಣ), ಬೆಂಗಳೂರಿನ ಕೃಷಿ ವಿಶ್ವ ವಿದ್ಯಾಲಯ ಮತ್ತು ಕೊಡಗು ಕೃಷಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ […]

ಕೃಷಿಯಲ್ಲಿ ಖುಷಿ ಕಂಡ ವಿದ್ಯಾರ್ಥಿಗಳು

Monday, January 13th, 2020
krishi

ಉಜಿರೆ : ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕಿ ಪರಿಮಳಾ ನೇತೃತ್ವದಲ್ಲಿ ಬೂಡುಜಾಲು ವಿಶ್ವನಾಥ ಗೌಡರ ಮನೆಗೆ ಭೇಟಿ ನೀಡಿ ಕೃಷಿ ಹಾಗೂ ಪೂರಕ ಚಟುವಟಿಕೆಗಳ ಬಗ್ಯೆ ಮಾಹಿತಿ ಕಲೆ ಹಾಕಿ ಖುಷಿ ಪಟ್ಟರು. ಶಿಕ್ಷಕಿಯರಾದ ಸೌಮ್ಯ, ಜಯಂತಿ ಮತ್ತು ಸಂತೋಷ ಸಹಕರಿಸಿದರು. ತೋಟಗಾರಿಕಾ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಮತ್ತು ಅರಣ್ಯ ಇಲಾಖಾ ಅಧಿಕಾರಿ ಅಶೋಕ್ ಮಾಹಿತಿ, ಮಾರ್ಗದರ್ಶನ ನೀಡಿದರು. ಜೇನು ಸಾಕಣೆ, ಕಸಿ ಕಟ್ಟುವ ಬಗ್ಯೆ ಪ್ರಾತ್ಯಕ್ಷಿಕೆಯನ್ನು ಕುತೂಹಲದಿಂದ ವೀಕ್ಷಿಸಿದರು. ವಿವಿಧ […]

ಕೃಷಿಯಲ್ಲಿ ಸೂಕ್ಷ್ಮ ಜೀವಿಗಳ ಬಳಕೆ ಕಾರ್ಯಾಗಾರ

Thursday, January 9th, 2020
alvas

ಮೂಡುಬಿದಿರೆ : ಭಾರತದಲ್ಲಿ 2.82 ಲಕ್ಷ ಕೃಷಿ-ಇನ್ಪುಟ್ ವಿತರಕರು ಕೆಲಸ ನಿರ್ವಹಿಸುತಿದ್ದಾರೆ. ಅವರು ರೈತರ ಕೃಷಿ ಮಾಹಿತಿಯ ಪ್ರಧಾನ ಮೂಲವಾಗಿದ್ದಾರೆ. ಕೃಷಿ ಕಾರ್ಯಾಚರಣೆಗಳಿಗೆ ಅಗತ್ಯವಾದ ವಸ್ತುಗಳನ್ನು ಖರೀದಿಸುವಾಗ, ರೈತ ಸ್ವಾಭಾವಿಕವಾಗಿ ಇನ್ಪುಟ್ ಮಾರಾಟಗಾರರನ್ನು ಅವಲಂಬಿಸುತ್ತಾನೆ. ಆದರೆ ಹೆಚ್ಚಿನ ಇನ್ಪುಟ್ ವಿತರಕರು ಈ ಹಿನ್ನಲೆಯಲ್ಲಿ ಔಪಚಾರಿಕ ಕೃಷಿ ಶಿಕ್ಷಣವನ್ನು ಹೊಂದಿಲ್ಲ. ಇನ್ಪುಟ್ ವಿತರಕರನ್ನು ಪ್ಯಾರಾ-ಎಕ್ಸ್ಟೆನ್ಶನ್ ವೃತ್ತಿಪರರನ್ನಾಗಿ ರೂಪಿಸಲು ಹಾಗೂ ವಿಸ್ತರಣಾ ಸೇವೆಗಳನ್ನು ವೃತ್ತಿಪರಗೊಳಿಸಲು ಕೇಂದ್ರ ಸರ್ಕಾರ ”ನ್ಯಾ?ನಲ್ ಇನ್‌ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ ಎಕ್ಸ್ಟೆನ್ಶನ್ ಮ್ಯಾನೇಜ್‌ಮೆಂಟ್” ಒಂದು ವ?ದ ಡಿಪ್ಲೊಮಾ ಕೋರ್ಸ್‌ನ್ನು […]

ಕೃಷಿ ಉಳಿಸುವ ದೃಷ್ಟಿಯಿಂದ ಕೃಷಿಕರಿಗೆ ಸಹಕಾರ ನೀಡಿದ ಉದ್ಯಮಿ ವಿಶ್ವನಾಥ್ ಶೆಟ್ಟಿ..!

Wednesday, July 25th, 2018
vishvanath-shetty

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಉದ್ಯೋಗ ಅರಸಿ ಮುಂಬೈ ಸೇರಿದವರು ನೂರಾರು ಮಂದಿ. ಹೀಗೆ ಮುಂಬೈ ಸೇರಿದವರು ದುಡಿದೋ, ಉದ್ಯಮ ನಡೆಸಿಯೋ ಸಾಕಷ್ಟು ಹಣ ಗಳಿಸಿ ಊರಿಗೆ ಮರಳಿ ಬ್ರಹ್ಮಕಲಶ, ಮಹಾದ್ವಾರ, ಜಾತ್ರೆ ಉತ್ಸವಕ್ಕೆ ಹಣ ಕೊಟ್ಟು ಬ್ಯಾನರ್ ಹಾಕಿಸಿ ತಮ್ಮ ಹೆಸರನ್ನು ಪ್ರಚಾರಕ್ಕೆ ಬಳಸಿಕೊಂಡಿರುವುದು ಮಾಮೂಲು. ಈ ರೀತಿಯ ಪ್ರಸಂಗಗಳು ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಸರ್ವೇ ಸಾಮಾನ್ಯ. ಆದರೆ ಇಲ್ಲೊಬ್ಬರು ಮುಂಬೈನಲ್ಲಿ ಹೋಟೆಲ್ ಉದ್ಯಮ ಮಾಡಿ ಸಾಕಷ್ಟು ಹಣ ಸಂಪಾದಿಸಿ ಊರಿಗೆ ಮರಳಿ, […]

ಮತಬೇಟೆಗೆ ಭರವಸೆಗಳ ಮಹಾಪೂರ…ಪ್ರದೇಶವಾರು ಮತ ಸೆಳೆಯಲು ‘ಕೈ’ ಮಾಸ್ಟರ್ ಪ್ಲಾನ್!

Friday, April 27th, 2018
congress

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್‌ ಪಕ್ಷ ಎದುರಾಳಿಗಳಿಗಿಂತಲೂ ಮುಂಚಿತವಾಗಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಮೂಲಕ ಮತದಾರರನ್ನ ಸೆಳೆಯಲು ಮಾಸ್ಟರ್‌ ಪ್ಲಾನ್‌ ರೂಪಿಸಿದೆ. ಪ್ರಮುಖವಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳಲ್ಲಿ ಒಂದು ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆ ನೀಡಿದೆ. ಅಲ್ಲದೇ ಪ್ರತಿ ವರ್ಷ 15-20 ಲಕ್ಷ ಉದ್ಯೋಗ ಸೃಷ್ಠಿ ಮಾಡುವ ವಾಗ್ದಾನ ನೀಡಿದ್ದು, ಪ್ರತಿಯೊಂದು ಹಳ್ಳಿಗೂ ವಿದ್ಯುತ್‌ ನೀಡುವ ಭರವಸೆಯನ್ನ ಮತದಾರರಿಗೆ ನೀಡಿದೆ. ಮಹಿಳಾ ಸಬಲೀಕರಣ, ಕೃಷಿಗೆ ವಿಶೇಷ ವಲಯ, […]

ಕೃಷಿ ಕೆಲಸಕ್ಕೆ ಕಾರ್ಮಿಕರ ಕೊರತೆ… ರೈತರಿಂದ ಹೊಸ ಉಪಾಯ

Tuesday, January 16th, 2018
workers

ಮಂಗಳೂರು: ನಗರೀಕರಣ, ಕೈಗಾರೀಕರಣದಿಂದ ಕೃಷಿ ಭೂಮಿ ನಾಶವಾಗುತ್ತಿದ್ದರೂ ಇರುವ ಅಲ್ಪ ಸ್ವಲ್ಪ ಜಮೀನಿನಲ್ಲಿ ಇನ್ನೂ ದುಡಿಯುವವರಿದ್ದಾರೆ. ಆದರೆ, ಅಲ್ಲೂ ಕೂಲಿ ಕಾರ್ಮಿಕರ ಕೊರತೆ. ಈ ಸಮಸ್ಯೆಯನ್ನು ಸರಿದೂಗಿಸಲು ರೈತರೇ ಒಂದು ಉಪಾಯ ಕಂಡುಕೊಂಡಿದ್ದಾರೆ. ಹಿಂದೆಲ್ಲಾ ಭತ್ತದ ತೆನೆ ಕಟಾವು ಮಾಡಿ ಮನೆಯಂಗಳಕ್ಕೆ ರಾಶಿ ಹಾಕಿದರೆ ಸಾಕು, ಅಲ್ಲಿಯೇ ಪಡಿ (ಭತ್ತ ಬೇರ್ಪಡಿಸಲು ಬಳಸುವ ಸಾಧನ) ಬಡಿಯುತ್ತಿದ್ದರು. ಭತ್ತ ಕುಟ್ಟಿ ಮುಡಿ ಕಟ್ಟುತ್ತಿದ್ದರು. ಆದರೆ, ಈಗ ಹಾಗಲ್ಲ. ಪಡಿಯನ್ನೇ ಗದ್ದೆ ಬಳಿಯಿಟ್ಟು ಭತ್ತ ಬೇರ್ಪಡಿಸುತ್ತಿದ್ದಾರೆ. ನೀರಿನ ಅಭಾವದಿಂದಾಗಿ ತಮ್ಮೂರಿನಲ್ಲಿ […]

ಮತ್ತೆ ತೀವ್ರಗೊಂಡ ಕಾಡಾನೆ ಹಾವಳಿ-ಜೀವನ ಪರ್ಯಂತರದ ಕೃಷಿ ಕಣ್ಣೆದುರೇ ವ್ಯರ್ಥ

Sunday, May 8th, 2016
waild Elephant

ಮುಳ್ಳೇರಿಯಾ: ಕೃಷಿಯನ್ನು ತಪಸ್ಸಿನಂತೆ ಸ್ವೀಕರಿಸಿ ಜೀವನ ಪರ್ಯಂತರದ ಸಾಧನೆ,ಸಾಮರ್ಥ್ಯವನ್ನು ಧಾರೆಯೆರೆದು ಪೋಶಿಸಿ ಬೆಳೆಸಿದ ಬೆಳೆ ನಿಮಿಷಗಳಲ್ಲಿ ನಾಶವಾಗುವುದನ್ನು ಯಾವ ಕೃಷಿಕನೂ ಸಹಿಸಲಾರ. ಆದರೆ ಇಂತಹ ನೋವುಗಳನ್ನು ಕಳೆದ ಹಲವು ವರ್ಷಗಳಿಂದ ಅನುಭವಿಸುತ್ತಿರುವ ನೂರಾರು ಕೃಷಿ ಕುಟುಂಬ ಸಮಸ್ಯೆಗಳನ್ನು ಅನುಭವಿಸುತ್ತಾ ಕಣ್ಣೀರಿಡುತ್ತಿರುವುದು ಮುಂದುವರಿದಿದೆ. ಮುಳ್ಳೇರಿಯಾ ಸಮೀಪದ ಕೊಟ್ಟಂಗುಳಿಯ ಇ.ರಾಘವನ್ ನಾಯರ್ ರವರ ತೋಟಕ್ಕೆ ಭಾನುವಾರ ಮುಂಜಾನೆ ನುಗ್ಗಿದ ಕಾಡಾನೆಗಳ ಹಿಂಡು ಭೀಕರ ಧಾಳಿ ನಡೆಸಿ ಲಕ್ಷಾಂತರ ರೂ.ಗಳ ಕೃಷಿ ನಾಶಗೈದಿದೆ. 2 ಮರಿ ಆನೆಗಳ ಜೊತೆಗೆ 6 ದೊಡ್ಡ […]