ಪ್ರಕೃತಿ ವಿಕೋಪದಿಂದ ನಷ್ಟ; ಶಾಸಕ ಡಾ.ಭರತ್ ಶೆಟ್ಟಿ ಪರಿಶೀಲನೆ; ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಡಲು ಮನವಿ

Monday, July 26th, 2021
Bharath-Shetty

ಮಂಗಳೂರು : ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡಿನ ಅತ್ರೆಬೈಲ್ ಏರಿಯಾದಲ್ಲಿ ಭಾರೀ ಮಳೆಯ ಕಾರಣ ಫಲ್ಗುಣಿ ನದಿ ತೀರ ಪ್ರದೇಶದಲ್ಲಿ ಮಣ್ಣು ಕುಸಿದಿದ್ದು, ಕೃಷಿಭೂಮಿ ಹಾಗೂ ಮನೆಗಳಿಗೆ ಹಾನಿ ಸಂಭವಿಸಿತ್ತು. ಪ್ರಕೃತಿ ವಿಕೋಪದಿಂದ ನಷ್ಟಕ್ಕೊಳಗಾದ ಪ್ರದೇಶಗಳಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿದರು. ಅತ್ರೆಬೈಲಿಗೆ ಹೋಗುವ ನಾಗರಿಕರಿಗೆ ಸೂಕ್ತವಾದ ರಸ್ತೆ ಇಲ್ಲ. ಇಲ್ಲಿ ಉತ್ತಮ ರಸ್ತೆಯನ್ನು ಮಾಡಲು ತಾವು ತಯಾರಿದ್ದು, ಜನರು ರಸ್ತೆಗೆ ಜಾಗ ಬಿಟ್ಟುಕೊಟ್ಟರೆ ರಸ್ತೆ ನಿರ್ಮಾಣಕ್ಕೆ ಆದಷ್ಟು […]

ಕೃಷಿಭೂಮಿ ಉಳಿದರೆ ಸಂಸ್ಕೃತಿ ಉಳಿಯುತ್ತದೆ : ಕೊಡಂದೇರ ಬಾಂಡ್ ಗಣಪತಿ ಅಭಿಪ್ರಾಯ

Wednesday, December 25th, 2019
Ponnampete

ಮಡಿಕೇರಿ : ಕೃಷಿ ಸಂಸ್ಕೃತಿ ಹೊಂದಿರುವ ಕೊಡವರು ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹೇಳಿದ್ದಾರೆ. ಪೊನ್ನಂಪೇಟೆ ಕೊಡವ ಸಮಾಜದ ಆಶ್ರಯದಲಿ ಆಯೋಜಿಸಿದ್ದ ಕೊಡವ ಸಾಂಸ್ಕೃತಿಕ ದಿನ ಮತ್ತು ಪುತ್ತರಿಕೋಲ್ ಮಂದ್ ನಮ್ಮೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕೃಷಿ ಹಾಗೂ ಈ ಭೂಮಿಯೊಂದಿಗೆ ಕೊಡವರ ಅವಿನಾಭಾವ ಸಂಬಂಧವಿದೆ. […]