ಮಾವು ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾರಾಟ

Wednesday, May 26th, 2021
Mega Media logo

ಬೆಂಗಳೂರು : ಕಳೆದ ವರ್ಷದಂತೆ ಈ ವರ್ಷವೂ ಸಹ ಕೋವಿಡ್-19ನ ಲಾಕ್‍ಡೌನ್ ಸಮಯದಲ್ಲಿ ರೈತರ ಸಹಾಯಕ್ಕಾಗಿ ಜಿ.ಕೆ.ವಿ.ಕೆ. ಮುಖ್ಯದ್ವಾರದಲ್ಲಿರುವ ಕೃಷಿ ತಂತ್ರಜ್ಞಾನ ಮಾಹಿತಿಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ ಎಂದು ಕೃ.ವಿ.ವಿ. ಬೆಂಗಳೂರಿನ ವಿಸ್ತರಣಾ ನಿರ್ದೇಶಕರಾದ ಡಾ. ಎನ್. ದೇವಕುಮಾರ್‍ರವರು ತಿಳಿಸಿದರು. ಅವರು ಇಂದು ಜಿಕೆವಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾವು ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾರಾಟ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಕೃಷಿ ವಿಶ್ವವಿದ್ಯಾನಿಲಯದ ಉಚಿತ ದೂರವಾಣಿ ಸಂಖ್ಯೆ 18004250571ಗೆ ಕರೆ ಮಾಡಿ ಕೃಷಿ ತಾಂತ್ರಿಕ ಮಾಹಿತಿ ಮತ್ತು ಮಾರುಕಟ್ಟೆ ಬಗ್ಗೆ ಮಾಹಿತಿಪಡೆಯಬಹುದು. […]