ಮುನ್ನೂರು ಗ್ರಾಮ ಪಂಚಾಯತ್ ಪಿಡಿಓ ಆತ್ಮಹತ್ಯೆ

Wednesday, June 13th, 2018
gram-panchyath

ಮಂಗಳೂರು: ಗ್ರಾಮ ಪಂಚಾಯತ್ ನ ಪಿಡಿಓ ಅಧಿಕಾರಿ ಕಚೇರಿಯ ಶೌಚಾಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಉಳ್ಳಾಲ ಸಮೀಪ ಮುನ್ನೂರು ಗ್ರಾಮ ಪಂಚಾಯತ್ ನ ಪಿಡಿಓ ಕೃಷ್ಣ ಸ್ವಾಮಿ (47) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇಂದು ಮುಂಜಾನೆ ಪಿಡಿಓ ಕೃಷ್ಣ ಸ್ವಾಮಿ ಮುನ್ನೂರು ಗ್ರಾಮ ಪಂಚಾಯತ್ ಕಚೇರಿಯ ಶೌಚಾಯಲದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥತಿಯಲ್ಲಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಒಂದನ್ನು ಬರೆದಿದ್ದು, ಅದರಲ್ಲಿ ನನ್ನ ಬಳಿಕ ನನ್ನ ಕೆಲಸವನ್ನು ಅನುಕಂಪದ ಆಧಾರದ […]