ಉಪ್ಪಿನಂಗಡಿ : ಟ್ಯಾಂಕರ್‌ನ ಒಳಗೆ ಚಾಲಕನ ಮೃತದೇಹ ಪತ್ತೆ  

Saturday, September 21st, 2019
tyankar

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಿನ ಕೆಂಪುಹೊಳೆ ಸಮೀಪ ಟಾರ್‌ ಅನ್ನು ಹೊತ್ತೂಯ್ಯುವ ಟ್ಯಾಂಕರ್‌ನಲ್ಲಿ ಚಾಲಕನ ಶವ ಪತ್ತೆಯಾದ ಘಟನೆ ನಡೆದಿದೆ. ಶುಕ್ರವಾರ ಮುಂಜಾನೆ 11ರ ಸುಮಾರಿಗೆ ಮಾರನಹಳ್ಳಿ ಕೆಂಪುಹೊಳೆಯಿಂದ 10 ಕಿ.ಮೀ. ದೂರದಲ್ಲಿ ಹೊಸೂರಿನಿಂದ ಮಂಗಳೂರಿಗೆ ಬರುತ್ತಿದ್ದ ಟ್ಯಾಂಕರ್‌ ನಿಂತಿರುವುದನ್ನು ಗಮನಿಸಿದ ಅದೇ ಕಂಪೆನಿಯ ಇನ್ನೋರ್ವ ಚಾಲಕ ಟ್ಯಾಂಕರ್‌ ಬಳಿ ಚಾಲಕನನ್ನು ಮಾತನಾಡಿಸುವ ಇರಾದೆಯಲ್ಲಿ ತೆರಳಿದಾಗ ಟ್ಯಾಂಕರ್‌ನಲ್ಲಿ ಚಾಲಕ ಕಂಡಿರಲಿಲ್ಲ. ಟ್ಯಾಂಕರ್‌ ಸುತ್ತ ಹುಡುಕಾಡಿದಾಗ ಟ್ಯಾಂಕರ್‌ನ ಮೇಲ್ಭಾಗದ ಮುಚ್ಚಳ ತೆಗೆದುಕೊಂಡಿದ್ದು […]