ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನ ಬಂಧನ

Monday, January 30th, 2017
Thanveer-Khan

ಮಂಗಳೂರು: ನಗರದ ಬಿಜೈ ಕೆಎಟಿಸಿ ಬಸ್ ನಿಲ್ದಾಣದ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಕೆ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಒಡಿಸ್ಸಾ ರಾಜ್ಯದ ಬಾಲೆಸರ್ ಜಿಲ್ಲೆಯ ಗೋಲಾ ಪೂಕರ ಚೌಕಿಯ ಲಕ್ಷ್ಮಣಕೋಟ ನಿವಾಸಿ ತನ್ವೀರ್ ಖಾನ್ (21) ಎಂದು ಗುರುತಿಸಲಾಗಿದೆ. ಈತನಿಂದ 437 ಗ್ರಾಂ ಗಾಂಜಾ, 1 ಮೊಬೈಲ್ ಮತ್ತು 250 ರೂ. ಸಹಿತ ಒಟ್ಟು 10,925 ರೂ. ಮೌಲ್ಯದ ಸೊತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತನ […]