ಖಾಸಗಿ ಬಸ್ಸಿಗೆ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ..15ಕ್ಕೂ ಹೆಚ್ಚು ಮಂದಿ ಗಾಯ!

Saturday, August 11th, 2018
accident

ಮಂಗಳೂರು: ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಸೋಮೇಶ್ವರ ಅಡ್ಕ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಕೊಣಾಜೆಯಿಂದ ಮಾಡೂರು ಮಾರ್ಗವಾಗಿ ಮಂಗಳೂರಿನ ಕೊಟ್ಟಾರಕ್ಕೆ ಸಂಚರಿಸುವ ಬಸ್ಸು ಅಡ್ಕ ಬಳಿ ಜನರನ್ನು ಇಳಿಸಲು ನಿಂತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಲಾರಿಯೊಂದನ್ನು ಓವರ್ ಟೇಕ್ ಮಾಡಿ ಬಂದ ಕಾಸರಗೋಡು ನಿಂದ ಮಂಗಳೂರಿಗೆ ಸಂಚರಿಸುವ ಸರಕಾರಿ ಬಸ್ಸು […]