ಹೆತ್ತವರ ತ್ಯಾಗವನ್ನು ಗೌರವಿಸುವವರಾಗಿ: ಎಂ.ಪದ್ಮನಾಭ ಪೈ

Wednesday, January 9th, 2019
Canara high school

ಮಂಗಳೂರು: ಹೆತ್ತವರು ತಮ್ಮ ಮಕ್ಕಳ ಶಿಕ್ಷಣ ಮತ್ತು ಉತ್ತಮ ಭವಿಷ್ಯಕ್ಕಾಗಿ ಮಾಡುವ ತ್ಯಾಗವನ್ನು ಮಕ್ಕಳು ಮರೆಯಬಾರದು. ಸಮಾಜದಲ್ಲಿ ಉನ್ನತ ಸಾಧಕರಾಗುವುದರ ಜತೆಗೆ ತಮ್ಮ ಹೆತ್ತವರನ್ನು ಗೌರವಿಸುವ, ಪ್ರೀತಿಸುವ ಸಂಸ್ಕೃತಿಯನ್ನು ಅವರು ಬೆಳೆಸಿಕೊಳ್ಳಬೇಕು. ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಮೂಲಕ ಮಕ್ಕಳಲ್ಲಿ ಎಳವೆಯಲ್ಲೇ ಈ ಮನೋಭಾವ ಬೆಳೆಯುವಂತಾಗಬೇಕು ಎಂದು ಉದ್ಯಮಿ, ಕೆನರಾ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕ ಎಂ.ಪದ್ಮನಾಭ ಪೈ ಹೇಳಿದರು. ಅವರು ಇತ್ತೀಚೆಗೆ ಕೆನರಾ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ವಾಷರ್ಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಶಾಲಾ […]