ಡೆತ್​​ನೋಟ್​​ನಲ್ಲಿ ಕೆಲವರ ಹೆಸರು ಬರೆದಿಟ್ಟು, ವಿಟ್ಲ ದೇವಸ್ಥಾನದ ಸಮೀಪ ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

Monday, October 11th, 2021
Nishmitha

ಬಂಟ್ವಾಳ : ಯುವತಿಯೊಬ್ಬಳು ವಿಟ್ಲ ದೇವಸ್ಥಾನ ಸಮೀಪ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸ್ಥಳೀಯ ನೆತ್ರಕೆರೆ ನಿವಾಸಿ ನಿಶ್ಮಿತಾ (22) ಸಾವನ್ನಪ್ಪಿದವರು. ನಿಶ್ಮಿತಾ ಸ್ಥಳೀಯ ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು ಭಾನುವಾರ  ಸಂಜೆಯಿಂದ ಕಾಣೆಯಾಗಿದ್ದರು. ಈಕೆ ಡೆತ್ ನೋಟ್ ಮತ್ತು ಮೊಬೈಲ್ ಅನ್ನು ಕೆರೆ ಬದಿಯಲ್ಲಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.11ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ನೋಟ್ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, […]

ತವರು ಮನೆಗೆ ಬಂದಿದ್ದ ತಾಯಿ ಮಗು ಕೆರೆಯಲ್ಲಿ ಮುಳುಗಿ ಸಾವು

Sunday, August 8th, 2021
Abhishek

ಸುಳ್ಯ: ತವರು ಮನೆಗೆ ಪೂಜೆಗೆ ಬಂದಿದ್ದ ತಾಯಿ ಮಗು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ನಡೆದಿದೆ. ನೆಲ್ಲೂರು ಕೇಮ್ರಾಜೆ ಗ್ರಾಮದ ಮಾಪಲಕಜೆಯಲ್ಲಿ ತವರು ಮನೆ ಹೊಂದಿರುವ ಮೆಲ್ಕಾರ್ ನಿವಾಸಿ ಅಮಿತ್ ಎಂಬವರ ಪತ್ನಿ ಸಂಗೀತಾ(30) ಮತ್ತು ಆಕೆಯ ಮಗು‌ ನಾಲ್ಕು ವರ್ಷದ ಅಭಿಮನ್ಯು ಮೃತರು. ತಾಯಿ ಮಗು  ನಾಳೆ ಮೆಲ್ಕಾರ್ಗೆ ಹೋಗುವವರಿದ್ದರು ಎನ್ನಲಾಗಿದೆ. ಪಕ್ಕದ ನೆಂಟರೋರ್ವರ ಮನೆಗೆ ಹೋಗುವಾಗ ಮಗು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ […]

ಜಿಲ್ಲೆಯ 261 ಗ್ರಾ.ಪಂ.ಗಳಲ್ಲಿ ಹೊಸ ಕೆರೆ ನಿರ್ಮಿಸಲು ಸಚಿವ ಕೆ.ಎಸ್. ಈಶ್ವರಪ್ಪ ಸಲಹೆ

Wednesday, July 7th, 2021
Kalburugi

ಕಲಬುರಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯ 261 ಗ್ರಾಮ ಪಂಚಾಯತಿ ಮಟ್ಟದಲ್ಲಿ ಕನಿಷ್ಟ ಒಂದು ಕೆರೆ ನಿರ್ಮಿಸಬೇಕು. ಈ ದಿಸೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಆಸಕ್ತಿವಹಿಸಿ ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕರೆ ನೀಡಿದರು. ಬುಧವಾರ ನಗರದ ಹೊಸ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ […]

ಒಂದೇ ಸ್ಥಳದಲ್ಲಿ ಇಬ್ಬರು ಮೃತ್ಯು, ಒಬ್ಬರು ಕೆರೆಯಲ್ಲಿ ಮುಳುಗಿದರೆ, ಇನ್ನೊಬ್ಬರಿಗೆ ಹೃದಯಾಘಾತ

Wednesday, July 7th, 2021
jokim

ಮಂಗಳೂರು : ಪಂಜಿಮೊಗರು ಸಮೀಪದ ಮಾಯಿಲ ಎಂಬಲ್ಲಿ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ ವ್ಯಕ್ತಿಯೊಬ್ಬರು ಪತ್ನಿ ಮತ್ತು ಪುತ್ರನ ಎದುರಲ್ಲೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಅವರನ್ನು ರಕ್ಷಿಸಲು ಮುಂದಾದ ಮತ್ತೊಬ್ಬ ವ್ಯಕ್ತಿಯು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಪಂಜಿಮೊಗರು ಸಮೀಪದ ಅಂಬಿಕಾನಗರದ ನಿವಾಸಿ ಜೋಕಿಂ ಮಸ್ಕರೇನಸ್ (58) ಮೃತಪಟ್ಟ ಮೀನುಗಾರ. ಕೆರೆಯಲ್ಲಿ ಜೋಕಿಂ ಮೀನು ಹಿಡಿಯುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದರು. ತಕ್ಷಣ ಅಲ್ಲೇ ಇದ್ದ ಶೇಷಪ್ಪ (50) ಎಂಬವರು ಮಸ್ಕರೇನಸ್‌ರನ್ನು ರಕ್ಷಿಸಲು ಮುಂದಾದರು. ಆದರೆ ಈ ಆಘಾತದಿಂದ ಶೇಷಪ್ಪ […]

ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಶವ ನಾಗಜೆ ಕೆರೆಯಲ್ಲಿ ಪತ್ತೆ

Friday, August 28th, 2020
Rakshith

ಬೆಳ್ತಂಗಡಿ : ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಯುವಕನ ಶವ ಕೆರೆಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ನಾಗಜೆ ಎಂಬಲ್ಲಿ ಆ.28 ರಂದು ನಡೆದಿದೆ. ನಾವೂರು ಗ್ರಾಮದ ನಾಗಜೆ ನಿವಾಸಿ ರಕ್ಷಿತ್ (25) ಮೃತಪಟ್ಟ ವ್ಯಕ್ತಿ. ಕಳೆದ ಒಂಭತ್ತು ದಿನಗಳ ಹಿಂದೆ ಖಾಸಗಿ ಸಂಸ್ಥೆಯೊಂದರ ಕೃಷಿಯಂತ್ರಧಾರೆಯಲ್ಲಿ ಕೃಷಿ ಯಂತ್ರಧಾರಾ ಯೋಜನೆಯ ಮ್ಯಾನೇಜರ್ ಆಗಿ ಚನ್ನರಾಯಪಟ್ಟಣದಲ್ಲಿ ಉದ್ಯೋಗಕ್ಕೆ ಸೇರ್ಪಡೆಗೊಂಡಿದ್ದರು. ಆ.22 ರಂದು ಮನೆಗೆ ಬಂದು ಆ.24 ರಂದು ಕೆಲಸಕ್ಕೆ ತೆರಳಿದ್ದರು. ಬಳಿಕ ಮೊಬೈಲ್ ಸಂಪರ್ಕಕ್ಕೆ ಸಿಗದಿದ್ದರಿಂದ ಅನುಮಾನ […]

ಉಣಕಲ್ಲ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ

Thursday, August 6th, 2020
bagina

ಹುಬ್ಬಳ್ಳಿ  : ಉಣಕಲ್ಲ ಗ್ರಾಮದ ಕೆರೆ ತುಂಬಿ ಕೋಡಿ ಹರಿಯುತ್ತಿರುವುದರಿಂದ ಇಂದು ಉಣಕಲ್ಲ ಕೆರೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಶ್ರೀ ರಾಜಣ್ಣ ಕೊರವಿ , ಶ್ರೀ ಉಮೇಶಗೌಡ ಕೌಜಗೇರಿ ಗಂಗಾಧರ ದೊಡ್ಡವಾಡ ಗುರುರಾಜ್ ಸೂರ್ಯವಂಶಿ ಅಧ್ಯಕ್ಷರು ಸಹಕಾರಿ ಸಂಘ ಶಿವಾನಂದ ಶಿರಗುಪ್ಪಿ ವಿಠ್ಠಲ ಸಿಂಗ್ ಹಜೇರಿ ಅಡಿವಪ್ಪ ಮೆಣಸಿಕಾಯಿ ವಿರೂಪಾಕ್ಷಿ ಕಳ್ಳಿಮನಿ ರಂಗನಗೌಡ ಚಿಕ್ಕನಗೌಡ್ರ ಶಂಕರ್ ಧಾರವಾಡ ಶಿವಾನಂದ ರೆಡ್ಡಿ ಹಾಗೂ ಗ್ರಾಮದ ಉಪಸ್ಥಿತರಿದ್ದರು. ವರದಿ : ಶಂಭು ಮೆಗಾಮೀಡಿಯಾ […]

ಬೇಕಾಬಿಟ್ಟಿ ಕೊಳವೆಬಾವಿ: ಬೀಳಲಿ ಮೂಗುದಾರ

Friday, April 6th, 2018
kolave-bavi

ಸುಳ್ಯ: ಬೇಸಗೆ ಕಾಲಿಟ್ಟ ಬೆನ್ನಲ್ಲೇ ಸುಳ್ಯ ತಾಲೂಕಿನಲ್ಲಿ ಕೊಳವೆಬಾವಿ ಕೊರೆಯುವ ಯಂತ್ರಗಳ ಸದ್ದು ಕೇಳಿ ಬರುತ್ತಿದೆ. ಪಕ್ಕದ ರಾಜ್ಯಗಳ ನೋಂದಣಿಯಿರುವ ಲಾರಿಗಳು ತಾಲೂಕಿನಲ್ಲಿ ಬೀಡುಬಿಟ್ಟಿವೆ. ಕಾನೂನನ್ನು ಉಲ್ಲಂ ಸಿ ಬೇಕಾಬಿಟ್ಟಿ ಭೂಮಿಗೆ ಕನ್ನ ಇಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ. ನಗರ ಮಾತ್ರವಲ್ಲ, ಕುಗ್ರಾಮದಲ್ಲೂ ನೀರಿಗೆ ಬಂಗಾರದ ಬೆಲೆ ಬಂದಿದೆ. ಅದ ರಲ್ಲೂ ಕೃಷಿ ಅವಲಂಬಿತ ಸುಳ್ಯದ ಜನತೆಗೆ ನೀರಿನ ಅವಶ್ಯ ಹೆಚ್ಚೇ ಇದೆ. ಬೇಸಿಗೆ ಆರಂಭವಾಗುತ್ತಿದ್ದಂತೆ ನದಿ, ಹಳ್ಳ, ಕೊಳ್ಳ, ಕೆರೆ, ಬಾವಿ, […]

ದಿ| ನಾರಾಯಣಸ್ವಾಮಿ ಅವರ ಹೆಸರು ಗೋಕರ್ಣನಾಥ ಕ್ಷೇತ್ರದಲ್ಲಿರುವ ಕೆರೆ ಹಾಗೂ ಹೂದೋಟಕ್ಕೆ ನಾಮಕರಣ

Monday, February 20th, 2017
Narayana Swamy

ಮಂಗಳೂರು:  ಬಿಲ್ಲವ ಸಮುದಾಯದ ಮುಖಂಡ, ಸಾಮಾಜಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡ ದಿ| ನಾರಾಯಣಸ್ವಾಮಿ ಅವರ ಹೆಸರನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿರುವ ಕೆರೆ ಹಾಗೂ ಹೂದೋಟಕ್ಕೆ ಇಡಲಾಗಿದೆ ಎಂದು  ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದ  ಕೇಂದ್ರದ ಮಾಜಿ ಸಚಿವ ಹಾಗೂ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಸಮಾಜದಲ್ಲಿ ಸೇವೆ ಮಾಡಿದವರನ್ನು ಗುರುತಿಸಿ ಅವರ ಸಾಧನೆಗಳನ್ನು ಅವರ ನಿಧನಾ ನಂತರ ಉಲ್ಲೇಖ ಮಾಡುವಂತಹುದು ಅಗತ್ಯವಾಗಿ ನಡೆಯಬೇಕು. ಸಮಾಜಕ್ಕಾಗಿ ಸೇವೆ ಮಾಡಿದವರನ್ನು ಸ್ಮರಿಸುವುದು ಭಾರತೀಯ ಸಂಸ್ಕೃತಿ […]