ಕೆಸಿಸಿ ಕಪ್ 2018 ಉದ್ಘಾಟನೆಗೆ ಸಿಎಂಗೆ ಸುದೀಪ್ ಆಹ್ವಾನ

Tuesday, September 4th, 2018
sudeep

ಬೆಂಗಳೂರು: ಕೆಸಿಸಿ ಕಪ್ 2018 ಉದ್ಘಾಟನೆಗೆ ಆಗಮಿಸುವಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನಟ ಕಿಚ್ಚ ಸುದೀಪ್ ಆಹ್ವಾನ ನೀಡಿದ್ದಾರೆ. ಕೆಸಿಸಿ ಎರಡನೇ ಲೀಗ್ ಇದೇ ತಿಂಗಳು 8 ಮತ್ತು 9 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ದಿನ ಮಧ್ಯಾಹ್ನ 12 ಗಂಟೆಗೆ ಪಂದ್ಯಗಳ ಉದ್ಘಾಟನೆ ನಡೆಯಲಿದೆ. ಈ ಸಮಾರಂಭಕ್ಕೆ ಆಗಮಿಸುವಂತೆ ಸಿಎಂಗೆ ಆಹ್ವಾನಿಸಲಾಗಿದೆ. ಇನ್ನು ಮೊನ್ನೆಯಷ್ಟೆ ವಿಧಾನಸೌಧದಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದ ಸುದೀಪ್, ಅವರಿಗೂ ಕೂಡ ಕೆಸಿಸಿ […]