ಕೊಲ್ಲೂರು ಮೂಕಾಂಬಿಕಾ ದೇವಿಯ ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣ ಕ್ಷೇತ್ರಕ್ಕೆ ಹಸ್ತಾಂತರ

Wednesday, August 3rd, 2016
Kollur-Temple

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಿಯ ಲಕ್ಷಾಂತರ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ಕದ್ದು ವಿವಿಧ ಬ್ಯಾಂಕ್‌ ಹಾಗೂ ಲೇವಾದೇವಿ ಸಂಸ್ಥೆಗಳಲ್ಲಿ ಅಡವಿಟ್ಟಿದ್ದ ದೇಗುಲದ ನೌಕರ ಶಿವರಾಮ ಮಡಿವಾಳ ಅವರಿಂದ ವಶಪಡಿಸಿಕೊಳ್ಳಲಾದ 2 ಕಿ.ಜಿ. 289 ಗ್ರಾಂ. ಚಿನ್ನಾಭರಣಗಳನ್ನು ಪೊಲೀಸ್‌ ಅದಿಕಾರಿಗಳು ಸೋಮವಾರ ಕಾರ್ಯನಿರ್ವಹಣಾದಿಕಾರಿಯವರ ಸಮ್ಮುಖದಲ್ಲಿ ದೇಗುಲಕ್ಕೆ ಹಸ್ತಾಂತರಿಸಿದರು. ಸುಮಾರು ರೂ. 75 ಲಕ್ಷಕ್ಕೂ ಮಿಕ್ಕಿ ಕಳವಾದ ಚಿನ್ನಾಭರಣಗಳ ಬಗ್ಗೆ ಪೊಲೀಸ್‌ ವರಿಷ್ಠಾದಿಕಾರಿ ಅಣ್ಣಾಮಲೈ ಮಾರ್ಗದರ್ಶನದಲ್ಲಿ ಅಂದಿನ ಡಿವೈ.ಎಸ್‌.ಪಿ. ಮಂಜುನಾಥ ಶೆಟ್ಟಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಸುದರ್ಶನ್‌, ಎಸ್‌.ಐ. ಶೇಖರ ಅವರ […]

ಬಂಟ್ವಾಳ ತಾಲೂಕು ಜಿ.ಪಂ. ಹಾಗೂ ತಾ.ಪಂ.ನಲ್ಲಿ ಕಾಂಗ್ರೆಸ್ಸ್ ಮೇಲುಗೈ

Tuesday, February 23rd, 2016
Bantwal TP ZP

ಬಂಟ್ವಾಳ: ತಾಲೂಕಿನಲ್ಲಿ ಜಿ.ಪಂ. ಹಾಗೂ ತಾ.ಪಂ.ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸ್ ಮೇಲುಗೈ ಸಾಧಿಸಿದೆ.ತಾಲೂಕು ಪಂಚಾಯತ್‍ನ 34 ಸ್ಥಾನಗಳ ಪೈಕಿ ಕಾಂಗ್ರೆಸ್ಸ್ 23 ಹಾಗೂ ಬಿಜೆಪಿ 11ರಲ್ಲಿ ಗೆಲುವು ಸಾಧಿಸಿದ್ದು, ಜಿ.ಪಂ.ನ 9 ಕ್ಷೇತ್ರಗಳ ಪೈಕಿ ಕಾಂಗ್ರೆಸ್ಸ್ 5 ಹಾಗೂ ಬಿಜೆಪಿ 4 ಸ್ಥಾನಗಳಲ್ಲಿ ಜಯಭೇರಿ ಸಾಧಿಸಿದೆ. ಬಂಟ್ವಾಳ ತಾಲೂಕು ಪಂಚಾಯತ್ ಆಡಳಿತ ಕೈ ವಶವಾಗಿದೆ. ಜಿ.ಪಂ. ಕ್ಷೇತ್ರ: ಸಂಗಬೆಟ್ಟು – ತುಂಗಪ್ಪ ಬಂಗೇರ(ಬಿಜೆಪಿ), ಸರಪಾಡಿ- ಪದ್ಮಶೇಖರ್ ಜೈನ್(ಕಾಂಗ್ರೆಸ್), ಪುದು-ರವೀಂದ್ರ ಕಂಬಳಿ(ಬಿಜೆಪಿ), ಗೋಳ್ತಮಜಲು-ಕಮಲಾಕ್ಷಿ ಪೂಜಾರಿ(ಬಿಜೆಪಿ), ಮಾಣಿ – ಮಂಜುಳಾ […]