ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

Thursday, December 9th, 2010
ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

ಮಂಗಳೂರು : ಮಾಜಿ ಮೇಯರ್ ಕೆ. ಅಶ್ರಫ್ ಅವರು ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಇಂದು ಸಂಜೆ ಮಂಗಳೂರಿನ  ಭಾರತೀಯ ಸ್ಕೌಟ್ ಮತ್ತು ಗೈಡ್ಸ್ ಭವನ ಲಾಲ್ಭಾಗ್ ಇಲ್ಲಿ ನಡೆದ ಸಮಾರಂಭದಲ್ಲಿ ಹಿಂದಿನ ಮಂಗಳೂರು ಉತ್ತರ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಸುರೇಶ್ ಬಲ್ಲಾಳ್ ಇವರಿಂದ ಬಿ. ಜನಾರ್ಧನ ಪೂಜಾರಿ ಇವರ ಸಮ್ಮಖದಲ್ಲಿ ಪದಗ್ರಹಣ ನಡೆಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ದೀಪ ಬೇಳಗಿಸುವುದರ ಮೂಲಕ ನೆರವೇರಿಸಿದರು. ಬಳಿಕ ಮಾತನಾಡಿದ […]