ದಿನೇಶ್ ಗುಂಡೂರಾವ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ಮಾಡಿದ ಎಸ್ ಟಿ ಸೋಮಶೇಖರ್

Friday, September 27th, 2019
somashekar

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಅನರ್ಹ ಶಾಸಕ ಸೋಮಶೇಖರ್ ಫುಲ್ ಗರಂ ಆಗಿದ್ದು, ದಿನೇಶ್ ಗುಂಡೂರಾವ್ ಅಯೋಗ್ಯ ಎಂದಿದ್ದಾರೆ. ಬೆಂಗಳೂರಿನಲ್ಲಿ ಇಂದು ದಿನೇಶ್ ಗುಂಡೂರಾವ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ಮಾಡಿದ ಸೋಮಶೇಖರ್, ದಿನೇಶ್ ಗುಂಡೂರಾವ್ ಅಯೋಗ್ಯ. ಸಿದ್ದರಾಮಯ್ಯನ ಚೇಲಾ ಅವನು ಎಂದಿದ್ದಾರೆ. ಸಿದ್ದರಾಮಯ್ಯನವರದ್ದು ಕಾಂಗ್ರೆಸ್ ಪಕ್ಷವೋ ಅಥವಾ ಮೂಲ ಕಾಂಗ್ರೆಸ್ ಪಕ್ಷವೋ? ಎಂದು ಪ್ರಶ್ನಿಸಿದ ಅವರು, ಪದೇ ಪದೇ ಅನರ್ಹರ ಬಗ್ಗೆ ಮಾತಾಡೋದು ಬೇಡ. ಪಕ್ಷ ವಿರೋಧಿಗಳನ್ನು ಇಟ್ಟುಕೊಂಡು ಸಭೆ ಮಾಡ್ತೀರಿ. […]