ಕುಂದಾಪುರ : ಮುಂಬೈ ಹೊಟೇಲ್ ಉದ್ಯಮಿ ಹೊಳೆಗೆ ಹಾರಿ ಆತ್ಮಹತ್ಯೆ

Monday, January 27th, 2020
Ganesh

ಕುಂದಾಪುರ : ಮುಂಬೈಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಕುಂದಾಪುರ ಹೇರಿಕುದ್ರು ಸೇತುವೆಯ ಮೇಲಿನಿಂದ ಪಂಚಗಂಗಾವಳಿ ಹೊಳೆಗೆ ಹಾರಿದ್ದು, ಇವರ ಮೃತದೇಹ ಹೆಮ್ಮಾಡಿ ಸಮೀಪದ ಬುಗ್ರಿಕುಡು ಎಂಬಲ್ಲಿ ಸೋಮವಾರ ಮುಂಜಾನೆ ಪತ್ತೆಯಾಗಿದೆ. ಮೃತರನ್ನು ಸ್ಥಳಿಯ ಚಿಕನ್‌ಸಾಲ್ ರಸ್ತೆಯ ನಿವಾಸಿ ಕೆ.ಜಿ. ಗಣೇಶ್(49) ಗುರುತಿಸಲಾಗಿದೆ. ಭಾನುವಾರ ಸಂಜೆ ಸುಮಾರಿಗೆ ರಿಕ್ಷಾದಲ್ಲಿ ಬಂದ ಅವರು ಸೇತುವೆ ಮೇಲೆ ಇಳಿದಿದ್ದರು. ತನ್ನ ಆಧಾರ್ ಕಾರ್ಡ್ ಮತ್ತು ಪರ್ಸನ್ನು ಸೇತುವೆ ದಂಡೆ ಮೇಲಿರಿಸಿ ಏಕಾಏಕಿ ನದಿಗೆ ಧುಮುಕ್ಕಿದ್ದರು. ಇದನ್ನು ಕಂಡ ಸಾರ್ವಜನಿಕರ್‍ಯಾರೋ ಬೊಬ್ಬೆ ಹಾಕಿದ್ದಾರೆ, […]