ಕೆ.ಟಿ. ಚಂದ್ರಶೇಖರಯ್ಯ ಅವರಿಗೆ ‘ಬೆಸ್ಟ್ ಇಂಜಿನಿಯರ್‌’ ಪ್ರಶಸ್ತಿ ಪ್ರದಾನ

Saturday, July 17th, 2021
mpmla-news

ಮಂಗಳೂರು : ಎಂಪಿಎಂಎಲ್ಎ ನ್ಯೂಸ್ ಪತ್ರಿಕೆಯ 12ನೇ ವರ್ಷದ ಸೌಹಾರ್ದ ಸಂಗಮ ಕಾರ್ಯಕ್ರಮದ ಅಂಗವಾಗಿ ನೀಡಲಾಗುವ “ಬೆಸ್ಟ್ ಇಂಜಿನಿಯರ್’ ಅವಾರ್ಡ್” ಪ್ರಶಸ್ತಿಯನ್ನು ಮಂಗಳೂರಿನ ಲೋಕೋಪಯೋಗಿ ಇಲಾಖೆಯ ನಂ. 1 ಉಪವಿಭಾಗದ ಸಹಾಯಕ ಕಾರ‍್ಯ ಪಾಲಕ ಇಂಜಿನಿಯರ್ ಕೆ.ಟಿ. ಚಂದ್ರಶೇಖರಯ್ಯ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ|  ಪಿ.ಎಸ್‌. ಯಡಪಡಿತ್ತಾಯರವರು ಪ್ರದಾನ ಮಾಡಿದರು. ಈ ಸಂದರ್ಭ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ|  ಪಿ.ಎಸ್‌. ಯಡಪಡಿತ್ತಾಯರವರು ಮಾತನಾಡುತ್ತಾ, MPMLAS NEWS ಪತ್ರಿಕೆ ಕಳೆದ ಹಲವಾರು ವರ್ಷಗಳಿಂದ ಸೌಹಾರ್ದ ಸಂಗಮ ಕಾರ್ಯಕ್ರಮಗಳನ್ನು […]