600ಕ್ಕೂ ಹೆಚ್ಚು ಕುಟುಂಬಗಳಿಗೆ 1.5 ಕೋಟಿ ರೂ. ನೆರವು ವಿತರಿಸಿದ ಕೆ. ಪ್ರಕಾಶ್ ಶೆಟ್ಟಿ

Saturday, January 1st, 2022
Prakash Shetty

ಮಂಗಳೂರು  : “ನಿಮ್ಮೊಂದಿಗೆ ಎಂ.ಆರ್. ಜಿ. ಗ್ರೂಪ್” ಕಾರ್ಯಕ್ರಮದ ಅಂಗವಾಗಿ ಕೆ.ಪ್ರಕಾಶ್ ಶೆಟ್ಟಿ ಅವರು ಒಂದೂವರೆ ಕೋಟಿ ರೂ. ಮೊತ್ತದ ಆರ್ಥಿಕ ನೆರವು ವಿತರಿಸುವ ಕಾರ್ಯಕ್ರಮ ಗುರುವಾರ ನಗರದ ಹೊರವಲಯದ ಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಜರುಗಿತು. ಅರೋಗ್ಯ ಸಮಸ್ಯೆ ಇರುವವರು ಮತ್ತು ಆರ್ಥಿಕವಾಗಿ ಹಿಂದುಳಿದವರು ಸೇರಿದಂತೆ ಒಟ್ಟು 635ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವು ವಿತರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಕೆ. ಪ್ರಕಾಶ್ ಶೆಟ್ಟಿ ಅವರು, “ನನಗೆ ಪ್ರಕಾಶಾಭಿನಂದನ ಹೆಸರಿನ ಕಾರ್ಯಕ್ರಮ […]

ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಕೆ.ಪ್ರಕಾಶ್ ಶೆಟ್ಟಿ ಜನ್ಮದಿನದ ಅಂಗವಾಗಿ ಅಶಕ್ತರಿಗೆ ಒಂದು ಕೋಟಿ ರೂ. ಸಹಾಯಧನ ವಿತರಣೆ

Monday, December 28th, 2020
prakash shetty

ಮಂಗಳೂರು :ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಸೇರಿದಂತೆ 500ಕ್ಕೂ ಅಧಿಕ ಅಶಕ್ತರಿಗೆ ಒಂದು ಕೋಟಿ ರೂ ಅಧಿಕ ಆರ್ಥಿಕ ಸಹಾಯಧನ ವಿತರಣಾ ಕಾರ್ಯಕ್ರಮ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನ ದಲ್ಲಿಂದು ನಡೆಯಿತು. ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕ ಕೆ.ಪ್ರಕಾಶ್ ಶೆಟ್ಟಿ ಯವರ ಜನ್ಮದಿನದ ಅಂಗವಾಗಿ ಕಳೆದ ವರ್ಷ ಹಮ್ಮಿಕೊಂಡ ಪ್ರಕಾಶಾಭಿನಂದನಾ ಕಾರ್ಯಕ್ರಮದಲ್ಲಿ ಮಾತು ನೀಡಿದಂತೆ  ಈ ವರ್ಷ ಅಶಕ್ತರಿಗೆ ಸಹಾಯಧನ ವಿತರಣೆ  ಮಾಡಲಾಯಿತು. ಬದುಕಿನಲ್ಲಿ ಎದುರಾಗುವ ಕಷ್ಟಗಳಿಗೆ ಹೆದರದೆ ಧೈರ್ಯವಾಗಿ ಎದುರಿಸಬೇಕಾಗಿದೆ‌. ನಾನು ಕಷ್ಟದ ಹಾದಿಯಲ್ಲಿಯೇ ಬೆಳೆದು ಬಂದವನು. ಕಷ್ಟದ ಅನುಭವ ನನಗಿದೆ. ಒಬ್ಬರು ಇನ್ನೊಬ್ಬರಿಗೆ ಪರಸ್ಪರ […]

ರಾಜ್ಯಸಭಾ ಸ್ಥಾನದ ಆಕಾಂಕ್ಷಿ ಹೊರತು ವಿಧಾನ ಪರಿಷತ್ ಸ್ಥಾನದ ಆಕಾಂಕ್ಷಿಯಲ್ಲ : ಕೆ. ಪ್ರಕಾಶ್ ಶೆಟ್ಟಿ

Sunday, June 14th, 2020
prakash-shetty

ಬೆಂಗಳೂರು : ನಾನು ರಾಜ್ಯ ಸಭಾ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ವಿಧಾನ ಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಎಂಆರ್‌ಜಿ ಗ್ರೂಪ್‌ನ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ನಾನು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚೆಗೆ ನನಗೆ ರಾಜ್ಯಸಭಾ ಸದಸ್ಯರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಹೈಕಮಾಂಡ್‌ಗೆ ಶಿಫಾರಸ್ಸು ಮಾಡಿತ್ತು. ಆದರೆ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಇಬ್ಬರು ಹಿರಿಯ ಕಾರ್ಯಕರ್ತರನ್ನು ಹೈಕಮಾಂಡ್ […]

ಕೆ.ಪ್ರಕಾಶ್ ಶೆಟ್ಟಿಯವರ 60ನೇ ಹುಟ್ಟು ಹಬ್ಬ- ನೇರ ಪ್ರಸಾರ

Friday, December 27th, 2019
kprakash-shetty

ಮಂಗಳೂರು : ಕೆ ಪ್ರಕಾಶ್ ಶೆಟ್ಟಿ ಅಭಿನಂದನಾ ಸಮಿತಿ ವತಿಯಿಂದ ಬುಧವಾರ ನಗರದ ಬಂಗ್ರಕೂಳೂರು ಗೋಲ್ಡ್ ಪಿಂಚ್ ಸಿಟಿ ಸಭಾಂಗಣದಲ್ಲಿ ನಡೆದ ಉದ್ಯಮಿ, ಸಾಧಕ ಕೆ.ಪ್ರಕಾಶ್ ಶೆಟ್ಟಿಯವರ 60ನೇ ಹುಟ್ಟು ಹಬ್ಬಕ್ಕೆ ಆಗಸ್ಟ್ 25, ಬುಧವಾರ ದೇಶ, ವಿದೇಶಗಳಿಂದ ಅವರ ಅಭಿಮಾನಿಗಳ ಜನಸಾಗರವೇ ಹರಿದು ಬಂದಿತ್ತು. ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ, ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ಸ್ಥಳೀಯ ಶಾಸಕರು ಅಲ್ಲದೆ ಬಂಟ ಸಮುದಾಯದ ಗಣ್ಯರ ಸಹಿತ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ […]

‘ಪ್ರಕಾಶಾಭಿನಂದನ’ ಗೋಲ್ಡ್ ಪಿಂಚ್ ಸಿಟಿ ಮಂಗಳೂರು, ಡಿಸೆಂಬರ್ 25, 2019

Friday, December 27th, 2019
kprakash-shetty

ಮಂಗಳೂರು : ಉದ್ಯಮಿ, ಸಾಧಕ ಕೆ.ಪ್ರಕಾಶ್ ಶೆಟ್ಟಿ 60ನೇ ಹುಟ್ಟು ಹಬ್ಬಕ್ಕೆ ಹರಿದು ಬಂದ ಜನಸಾಗರ

Thursday, December 26th, 2019
prakash-shetty

ಮಂಗಳೂರು : ಕೆ ಪ್ರಕಾಶ್ ಶೆಟ್ಟಿ ಅಭಿನಂದನಾ ಸಮಿತಿ ವತಿಯಿಂದ ಬುಧವಾರ ನಗರದ ಬಂಗ್ರಕೂಳೂರು ಗೋಲ್ಡ್ ಪಿಂಚ್ ಸಿಟಿ ಸಭಾಂಗಣದಲ್ಲಿ ನಡೆದ  ಉದ್ಯಮಿ, ಸಾಧಕ ಕೆ.ಪ್ರಕಾಶ್ ಶೆಟ್ಟಿಯವರ 60ನೇ ಹುಟ್ಟು ಹಬ್ಬಕ್ಕೆ ಆಗಸ್ಟ್ 25, ಬುಧವಾರ ದೇಶ, ವಿದೇಶಗಳಿಂದ ಅವರ ಅಭಿಮಾನಿಗಳ ಜನಸಾಗರವೇ ಹರಿದು ಬಂದಿತ್ತು. ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ, ವಿವಿಧ ಪಕ್ಷಗಳ ರಾಜಕೀಯ ಮುಖಂಡರು, ಸ್ಥಳೀಯ ಶಾಸಕರು ಅಲ್ಲದೆ ಬಂಟ ಸಮುದಾಯದ ಗಣ್ಯರ ಸಹಿತ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ ಕೆ.ಪ್ರಕಾಶ್ ಶೆಟ್ಟಿ […]

ಮಂಗಳೂರು : ಡಿ.25ರಂದು ಖ್ಯಾತ ಉದ್ಯಮಿ, ಸಮಾಜ ಸೇವಕ ಕೆ. ಪ್ರಕಾಶ್ ಶೆಟ್ಟಿಗೆ ಪ್ರಕಾಶಾಭಿನಂದನ ಕಾರ್ಯಕ್ರಮ

Wednesday, December 4th, 2019
Prakash

ಮಂಗಳೂರು : ಖ್ಯಾತ ಉದ್ಯಮಿ, ಸಮಾಜ ಸೇವಕ, ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಪ್ರಕಾಶ್ ಶೆಟ್ಟಿಯವರಿಗೆ ಡಿ.25ರಂದು ಅಭಿನಂದನಾ ಕಾರ್ಯಕ್ರಮ ‘ಪ್ರಕಾಶಾಭಿನಂದನ’ ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಪ್ರಕಾಶಾಭಿನಂದನ ಸಮಿತಿಯ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಅಂದು ಸಂಜೆ 4ಕ್ಕೆ ಬಂಗ್ರ ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ 60 ಅಶಕ್ತರಿಗೆ ತಲಾ ಒಂದು ಲಕ್ಷ ರೂ. ಗೌರವಧನ ವಿತರಣೆ, ವಿವಿಧ ಕ್ಷೇತ್ರಗಳ 18 ಸಾಧಕರಿಗೆ ಸನ್ಮಾನ, […]