ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟುಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ

Saturday, April 10th, 2021
Ravindra Shetty

ಮಂಗಳೂರು: ಕರ್ನಾಟಕವನ್ನು ಡೇರೆ ಮುಕ್ತ ಮಾಡಲು ಅಡಿಗಲ್ಲು ಹಾಕುತ್ತೇನೆ ಎಂದು ಕರ್ನಾಟಕ ಅಲೆಮಾರಿ‌ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಪ್ರಥಮ ಬಾರಿಗೆ ಬಂದ ಆಗಮಿಸಿದ್ದು, ಅವರಿಗೆ ದ  ಅವರಿಗೆ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಲೆಮಾರಿ‌ ನಿಗಮವು ಕಳೆದ ಬಾರಿ ಆರಂಭವಾಗಿದ್ದು, ಸಿಎಂ ಯಡಿಯೂರಪ್ಪನವರು ನನ್ನನ್ನು ಈ ನಿಗಮದ ಪ್ರಥಮ ಅಧ್ಯಕ್ಷನನ್ನಾಗಿ ಆಯ್ಕೆ […]