ತೌಡುಗೋಳಿ ಶ್ರೀ ದುರ್ಗಾ ದೇವಿ, ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಆಯುಧಪೂಜೆ

Thursday, October 14th, 2021
Thoudugoli-Ayudhapooje

ಮಂಗಳೂರು : ತೌಡುಗೋಳಿ ಶ್ರೀ ದುರ್ಗಾ ದೇವಿ, ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ನಡೆದ ಆಯುಧಪೂಜೆಯಲ್ಲಿ  ಕರ್ನಾಟಕ ಸರಕಾರದ ಅರೆ ಅಲೆಮಾರಿ ಹಗೂ ಅಲೆಮಾರಿ ನಿಗಮದ ಅಧ್ಯಕ್ಷರಾದ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ಭಾಗವಹಿಸಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋವಿಂದ ಗುರುಸ್ವಾಮಿ ಯವರು ವಾಹನಗಳಿಗೆ ಪೂಜೆ ನೆರವೇರಿಸಿದರು. ಈ ಸಂದರ್ಭ ಶಿವಪ್ರಸಾದ್ ತೌಡುಗೋಳಿ ಸಾಹಿತ್ಯದಲ್ಲಿ ಮೆಗಾ ಮೀಡಿಯಾ ಎಂಟರ್‌ ಟೈನ್‌ಮೆಂಟ್ಸ್‌ ನಿಮಿಸಿದ ಸಂತೋಷ್‌ ಪುಚ್ಚೇರ್‌ ಹಾಡಿದ ʼಕಣ್ಣ್‌ ನಿಲಿಕೆ ತುವೋಡು ಅಪ್ಪೆ ದುರ್ಗಾ ದೇವಿನ್‌ʼ ಹಾಡನ್ನು ಕರ್ನಾಟಕ ಸರಕಾರದ ಅರೆ […]

ಖಾಸಗಿ ಶಾಲೆಗಳಲ್ಲಿ 30% ಶುಲ್ಕ ಕಡಿತ ಮಾಡಬೇಕೆಂಬ ಸರಕಾರದ ಆದೇಶವನ್ನು ರದ್ದು ಪಡಿಸಿದ ಹೈಕೋರ್ಟ್ : ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದಿಂದ ಸ್ವಾಗತ

Friday, September 17th, 2021
Ravindra Shetty

ಮಂಗಳೂರು  : ಸರಕಾರ ನಿಗದಿಮಾಡಿದ್ದ ಶೇ 30 ಶುಲ್ಕ ಕಡಿತವನ್ನು 15% ಕ್ಕೆ ಇಳಿಸಿದ ಹೈಕೋರ್ಟ್ ಆದೇಶವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟ ಸ್ವಾಗತ ಮಾಡಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ. ನಮ್ಮಲ್ಲಿ ಹಲವಾರು ಖಾಸಗಿ ಶಾಲೆಗಳು ಪೋಷಕರಿಗೆ ಶಾಲಾ ಶುಲ್ಕದಲ್ಲಿ ಬಹಳಷ್ಟು ರಿಯಾಯಿತಿ ನೀಡಿವೆ, ಆದರೂ ಕೆಲವು ಪೋಷಕರು ಶುಲ್ಕವನ್ನೇ ಪಾವತಿಸದೆ ಖಾಸಗಿ […]

ತೌಡುಗೋಳಿ ಶ್ರೀ ದುರ್ಗಾ ಬಾಲಗೋಕುಲಕ್ಕೆ ಅಕ್ಕಿ ಹಾಗೂ ಆಹಾರದ ಕಿಟ್ ಒದಗಿಸಿಕೊಟ್ಟ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು

Tuesday, May 5th, 2020
durga balagokula

ಮಂಗಳೂರು : ಕರ್ನಾಟಕ ಕೇರಳ ಗಡಿಪ್ರದೇಶದ ತೌಡುಗೋಳಿ ಶ್ರೀ ದುರ್ಗಾ ಬಾಲಗೋಕುಲಕ್ಕೆ ಸಮಾಜ ಸೇವಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅಕ್ಕಿ ಹಾಗೂ ಆಹಾರದ ಕಿಟ್ ಒದಗಿಸಿಕೊಟ್ಟು ಅಲ್ಲಿನ ಹಲವಾರು ಮಕ್ಕಳ ಹಾಗೂ ಹೆತ್ತವರ ಪ್ರೀತಿಗೆ ಪಾತ್ರರಾದರು. ಕೊರೋನಾ ಲಾಕ್‌ಡೌನ್ ನಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಹಳ್ಳಿ ಪ್ರದೇಶದ ಕೂಲಿಮಾಡಿ ಜೀವನ ನಡೆಸುವ ಮತ್ತು ಮಧ್ಯಮವರ್ಗದ ಜನರ ಸಂಕಷ್ಟ ಹೇಳತೀರದು. ಇದನ್ನು ಮನಗಂಡ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಲಾಕ್‌ಡೌನ್ ಆರಂಭದ ದಿನಗಳಿಂದಲೇ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ […]