ಚುಟುಕು ಸಾಹಿತ್ಯದ ಸಾಮರ್ಥ್ಯ ದೊಡ್ಡದು’ – ಧರ್ಮದರ್ಶಿ ಹರಿಕೃಷ್ಣ ಪುನರೂರು

Wednesday, March 2nd, 2022
chutuku

ಬಂಟ್ವಾಳ : ‘ಕಿರಿದರೊಳ್ ಪಿರಿದರ್ಥ ಕೊಡುವ ಚುಟುಕು ಬರೆಯುವುದು ಸುಲಭದ ವಿಷಯವಲ್ಲ. ಧಾವಂತದ ಸಮಾಜಕ್ಕೆ ಕೆಲವೇ ಕ್ಷಣಗಳಲ್ಲಿ ಓದಲು ಅನುಕೂಲ ಆಗುವ ಚುಟುಕುಗಳ ಸಾಮರ್ಥ್ಯ ವಿಶಿಷ್ಟವಾದದ್ದು.ಕೃತಿಗಳನ್ನು ಕೊಂಡು ಓದುವ ಔದಾರ್ಯ ಹೆಚ್ಚಾಗಬೇಕು.’ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು. ಅವರು ಮಂಗಳವಾರ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇವರ ಸಹಯೋಗದಲ್ಲಿ ನಡೆದ ಹಿರಿಯ ಸಾಹಿತಿ ಇರಾ ನೇಮು ಪೂಜಾರಿಯವರ ‘ಚುಟುಕು ಕಣಜ’ […]