ರಾಷ್ಟ್ರಮಟ್ಟದ ಕಿರುಚಿತ್ರ ಸ್ಪರ್ಧೆಗೆ ಅರ್ಜಿ ಆಹ್ವಾನ

Thursday, July 22nd, 2021
Tele Film

ಮಂಗಳೂರು : ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲಶಕ್ತಿ ಮಂತ್ರಾಲಯವು ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಯಡಿ “ರಾಷ್ಟ್ರೀಯ ಸ್ವಚ್ಛತಾ ಫಿಲ್ಮೋಂ ಕಾ ಅಮೃತ ಮಹೋತ್ಸ”ವ (ಅಜಾದ್ ಕಾ ಅಮೃತ್ ಮಹೋತ್ಸವ) ಎಂಬ ಹೆಸರಿನಡಿ ರಾಷ್ಟ್ರೀಯ ಕಿರುಚಿತ್ರ ಸ್ಪರ್ಧೆ ಆಯೋಜಿಸಿದೆ. ಗ್ರಾಮಗಳಲ್ಲಿ ಶೌಚಾಲಯ ಬಳಕೆ ಹಾಗೂ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಕುರಿತಾಗಿ ಗ್ರಾಮೀಣ ಜನರಿಗೆ ಬೃಹತ್ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಜಾಗೃತಿ ಮೂಡಿಸಲು ಈ ಕಿರುಚಿತ್ರ ಸ್ಪರ್ಧೆ ಆಯೋಜಿಸಿದೆ. ಈ ಕಿರುಚಿತ್ರ […]