ಕಲ್ಲಡ್ಕ ಪ್ರಭಾಕರ ಭಟ್‌ ಹತ್ಯೆಗೆ ದುಷ್ಕರ್ಮಿಗಳ ಸಂಚು

Friday, January 11th, 2019
Kalladka Prabhakar bhat

ಮಂಗಳೂರು: ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಸಹಿತ ಮೂವರು ಹಿಂದೂ ಮುಖಂಡರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹಬ್ಬಿದ್ದು, ಮೂವರೂ ನಾಯಕರು ತಮ್ಮ ಸುರಕ್ಷೆ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆೆ. ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿಯನುಸಾರ ಈ ಮೂವರ ಸುರಕ್ಷೆಗೆ ಪೊಲೀಸ್‌ ಇಲಾಖೆ ಎಚ್ಚರ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಮಂಗಳೂರಿನ ಪೊಲೀಸ್‌ ಅಧಿಕಾರಿಗಳು ಇದನ್ನು ದೃಢಪಡಿಸಲು ನಿರಾಕರಿಸಿದ್ದಾರೆ. ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ ಅವರಿಗೆ ಗುರುವಾರ ಬೆಳಗ್ಗೆ ಪೊಲೀಸ್‌ […]