ಕೊರೊನಾ ವಿರುದ್ಧ ಹೋರಾಟ- ಕರ್ನಾಟಕ ಸರ್ಕಾರದ ಕ್ರಮಗಳ ಬಗ್ಗೆ ಅಮಿತ್ ಷಾ ಮೆಚ್ಚುಗೆ

Thursday, September 2nd, 2021
Amith Sha

ಬೆಂಗಳೂರು : ದೇಶ ಮತ್ತು ಜಗತ್ತು ಹಿಂದೆಂದೂ ಕಂಡಿರದ, ಮಾನವಕುಲಕ್ಕೇ ಸವಾಲಾಗಿದ್ದ ಕೊರೊನಾ ಮಹಾಮಾರಿಯನ್ನು ಕರ್ನಾಟಕ ಸರ್ಕಾರ ಅತ್ಯುತ್ತಮವಾಗಿ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಸರ್ಕಾರವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. ಕರ್ನಾಟಕ ರಾಜ್ಯ ಮೊದಲಿಗೆ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡಿದೆ. ಈ ವರೆಗೆ ಸುಮಾರು 5.2 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಆ ಪೈಕಿ 4 ಕೋಟಿ […]

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್

Sunday, March 10th, 2019
Polali-Rajanath

ಬಂಟ್ವಾಳ :  ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ಶನಿವಾರ ಸಂಜೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಭೇಟಿ ನೀಡಿ, ದರ್ಶನ ಪಡೆದರು. ಮಂಗಳೂರಿನಲ್ಲಿ ಶಕ್ತಿ ಕೇಂದ್ರ ಹಾಗೂ ಪ್ರಬುದ್ಧ ರ ಗೋಷ್ಠಿಯಲ್ಲಿ ಭಾಗವಹಿಸಿ  ವಾಪಸ್ ದೆಹಲಿಗೆ ತೆರಳುವ ಸಂದರ್ಭ ಪೊಳಲಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಮಂಗಳೂರಿನಿಂದ ರಸ್ತೆ ಮೂಲಕ ಫರಂಗೀಪೇಟೆ, ಕಡೇಗೋಳಿ, ಕಲ್ಪನೆಯಾಗಿ ಪೊಳಲಿ ದೇವಸ್ಥಾನಕ್ಕೆ ಅಗಮಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಚಿವರೊಂದಿಗೆ ಇದ್ದರು. ದೇವಳದ ಹೊರಾಂಗಣದಲ್ಲಿ ಸಚಿವ ರಾಜನಾಥ ಸಿಂಗ್ […]