ಆತ್ಮನಿರ್ಭರ ಕೇಂದ್ರ ಬಜೆಟ್ – ಜಿಲ್ಲಾ ಬಿಜೆಪಿ

Saturday, February 12th, 2022
nirmala-seetharaman

ಮಂಗಳೂರು  : ಗೌರವಾನ್ವಿತ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ರವರು ಮಂಡಿಸಿದ ಬಜೆಟ್ ಸ್ವಾತಂತ್ರ್ಯೋತ್ತರದ 100 ವರ್ಷಗಳ ಭಾರತ ಎಂಬ ದೂರದೃಷ್ಟಿ ಸಾಧಿಸುವ ಗುರಿಯನ್ನು ಬಜೆಟ್ ಹೊಂದಿದೆ: ಈ ಬಜೆಟ್ ಮುಂದಿನ 25 ವರ್ಷಗಳಲ್ಲಿ ಭಾರತದ ಸಮಗ್ರ ಪ್ರಗತಿಯ ನೀಲನಕ್ಷೆಯನ್ನು ಹಾಕಲು ಪ್ರಯತ್ನಿಸುತ್ತದೆ. ಭಾರತವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತದೆ. ಕಳೆದ 2ವರ್ಷಗಳಲ್ಲಿ ಸವಾಲುಗಳನ್ನು ಎದುರಿಸಿ ಆರೋಗ್ಯ ಮೂಲಸೌಕರ್ಯಗಳ ಸುಧಾರಣೆ ಭಾರತವು ಪ್ರಬಲ ಸ್ಥಾನದಲ್ಲಿದೆ. ಆರ್ಥಿಕತೆಯ ಚೇತರಿಕೆಯು ಭಾರತದ ಬಲವಾದ ಸ್ಥಿತಿಸ್ಥಾಪಕತ್ವವನ್ನು ಪ್ರತಿಬಿಂಬಿಸುತ್ತದೆ. ಪ್ರಸಕ್ತ […]

ಕೇಂದ್ರದ ಬಜೆಟ್​ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ.; ಮಕ್ಕಳ ಕಲ್ಯಾಣಕ್ಕೂ ಹೆಚ್ಚಿನ ಆದ್ಯತೆ : ನಿರ್ಮಲಾ ಸೀತಾರಾಮನ್

Saturday, February 1st, 2020
nirmala-sitaraman

ನವದೆಹಲಿ : ಬಜೆಟ್ ಮಂಡನೆಯ ಆರಂಭದಲ್ಲೇ ಯುವಜನರ ಉದ್ಯೋಗ, ಮಹಿಳೆಯರ ಸಬಲೀಕರಣ, ಮಕ್ಕಳ ಕಲ್ಯಾಣಕ್ಕೆ ಆದ್ಯತೆ ನೀಡಿರುವುದಾಗಿ ಘೋಷಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಕಲ್ಯಾಣಕ್ಕಾಗಿ 28,600 ಕೋಟಿ ರೂ. ಮೀಸಲಿಟ್ಟಿದ್ದಾರೆ. ಈ ಬಾರಿಯ ಕೇಂದ್ರದ ಬಜೆಟ್ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ. ಮೀಸಲಿಡಲಾಗಿದೆ. ಗರ್ಭಿಣಿಯರ ಸಾವನ್ನು ತಡೆಗಟ್ಟಲು ಹೆಚ್ಚಿನ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಹೊಸ ಟಾಸ್ಕ್ಫೋರ್ಸ್ ರಚಿಸಲಾಗುವುದು. ಅಂಗನವಾಡಿಗಳ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಲಾಗುವುದು ಎಂದು ಬಜೆಟ್ನಲ್ಲಿ ವಿತ್ತ ಸಚಿವೆ […]

ಕೇಂದ್ರ ಬಜೆಟ್‌ ಬಗ್ಗೆ ಖಾದರ್‌, ಐವನ್‌, ನಳಿನ್‌ ಪ್ರತಿಕ್ರಿಯೆ

Friday, February 2nd, 2018
nalin-kumar

ಮಂಗಳೂರು: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಏನನ್ನೂ ನೀಡದೆ, ಕೃಷಿ ನೀರಾವರಿಯನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. 1 ಲಕ್ಷ ಕೋಟಿ ಉದ್ಯೋಗ ಸೃಷ್ಟಿಯ ಭಾರಿ ಹೇಳಿಕೆ, ಕೇವಲ ಹೇಳಿಕೆಗೆ ಸೀಮಿತವಾಗಿದೆ. ಯುವ ಜನತೆಯ ನಂಬಿಕೆಗೆ ದ್ರೋಹ ಬಗೆದ ಕೇಂದ್ರ ಸರ್ಕಾರದ ಬಜೆಟ್ ನಿರಾಶದಾಯಕ ಎಂದು ರಾಜ್ಯ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕೇಂದ್ರ ಸರ್ಕಾರವು ಮೀನುಗಾರಿಕೆ ಮತ್ತು ಮೀನು ಮಾರಾಟಗಾರರಿಗೆ ಕೇಂದ್ರದಲ್ಲಿ ಸಚಿವಾಲಯವೊಂದನ್ನು ಸ್ಥಾಪಿಸುವುದಾಗಿ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ಅಲ್ಲದೆ […]

ಕೇಂದ್ರ ಬಜೆಟ್ 2018: ನಿರೀಕ್ಷೆಗಳು, ಅಪೇಕ್ಷೆಗಳ ಮಧ್ಯೆ ಹಗ್ಗದ ನಡಿಗೆ

Thursday, February 1st, 2018
arun-jetly

ನವ ದೆಹಲಿ: ಕೇಂದ್ರ ಸರ್ಕಾರಕ್ಕೆ ಈ ಬಾರಿಯ ಬಜೆಟ್ ಹಗ್ಗದ ಮೇಲಿನ ನಡಿಗೆ. ಈ ಬಜೆಟ್ ನಲ್ಲಿನ ಪ್ರಮುಖ ಘೋಷಣೆಗಳು ಯಾವುದು ಆಗಬಹುದು ಎಂಬುದರ ವಿವರಗಳು ಇಲ್ಲಿವೆ.  ಆದಾಯ ತೆರಿಗೆ ವಿನಾಯಿತಿ ಸದ್ಯಕ್ಕೆ ಎರಡೂವರೆ ಲಕ್ಷ ರುಪಾಯಿ ಇದೆ. ಅದನ್ನು ಹೆಚ್ಚಿಸಬಹುದು ಎಂಬುದು ಹೆಚ್ಚಿನ ಸಂಖ್ಯೆಯಲ್ಲಿರುವ ವೇತನದಾರರ ನಿರೀಕ್ಷೆ.  ಷೇರುಗಳಿಗೆ ಲಾಂಗ್ ಟರ್ಮ್ ಕ್ಯಾಪಿಟಲ್ ಗೇಯ್ನ್ಸ್ ತೆರಿಗೆ ಹಾಕಬಹುದು ಕಾರ್ಪೋರೇಟ್ ತೆರಿಗೆಗಳಲ್ಲಿ ಇಳಿಕೆ ಮಾಡಬಹುದು. ಬಜೆಟ್ ಬಗ್ಗೆ ಐಐಎಂಬಿ ಪ್ರೊಫೆಸರ್ ವೈದ್ಯನಾಥನ್ ಕೃಷಿ ವಲಯಕ್ಕೆ ಭರಪೂರ ಯೋಜನೆಗಳನ್ನು […]

ಕೇಂದ್ರ ಬಜೆಟ್ ದೂರದಶಿ೯ತ್ವ ಇಲ್ಲದ ನಿರಾಶಾದಾಯಕ ಬಜೆಟ್: ಯು.ಟಿ. ಖಾದರ್

Thursday, February 2nd, 2017
Khadar

ಮಂಗಳೂರು: ಕೇಂದ್ರ ಬಜೆಟ್ ದೇಶದ ಪ್ರಗತಿಗೆ ಯಾವುದೇ ದೂರದಶಿ೯ತ್ವ ಇಲ್ಲದ ನಿರಾಶಾದಾಯಕ ಬಜೆಟ್ ಎಂದು ಆಹಾರ ಸಚಿವ ಯು.ಟಿ. ಖಾದರ್ ಟೀಕಿಸಿದ್ದಾರೆ. ನೋಟು ನಿಷೇಧದ ನಂತರ ದೇಶದ ಬ್ಯಾಂಕುಗಳಲ್ಲಿ ಎಷ್ಟು ಹಣ ಠೇವಣಿಯಾಗಿದೆ ಎಂಬ ಮಾಹಿತಿಯನ್ನು ಬಜೆಟ್‌‌ನಲ್ಲಿ ಬಹಿರಂಗ ಪಡಿಸಿಲ್ಲ. ಬಜೆಟ್ ಎಂಬುದು ದೇಶದ ಆರ್ಥಿಕ ಮೂಲ ಮತ್ತು ಪರಿಸ್ಥಿತಿ ತಿಳಿಸುವ ಮಾಹಿತಿ. ಆದರೆ ಹಣದ ಮೂಲಗಳನ್ನು ಸ್ಪಷ್ಟಪಡಿಸಿಲ್ಲ. ಜನಸಾಮಾನ್ಯರ ಉಳಿತಾಯವನ್ನು ಕಪ್ಪುಹಣ ಎಂದು ಕೇಂದ್ರ ಹೆಮ್ಮೆ ಪಡುತ್ತಿದೆ ಎಂದು ಟೀಕಿಸಿದರು. ನೋಟು ನಿಷೇಧದ ಹಿಂದಿನ ಮೂರು […]