ಮಂಗಳೂರಿನ ಕೇಂದ್ರ ಮೈದಾನದಲ್ಲಿ 59 ನೇ ಕನ್ನಡ ರಾಜ್ಯೋತ್ಸವ

Saturday, November 1st, 2014
Rajyotsava

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನ 1, ಶನಿವಾರ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯದ ಇತರ 11 ನಗರಗಳ ಜೊತೆ ಮಂಗಳೂರು ನಗರದ ಪದ ಬಳಕೆಯನ್ನು ಅಧಿಕೃತ ಜಾರಿಗೊಳಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ರಾಷ್ಟ್ರ ದ್ವಜಾರೋಹಣ ಗೈದ ಬಳಿಕ ಪೇರೆಡ್ ಕಾಮಂಡರ್ ರಿಂದ ಗೌರವ ವ್ಂದನೆ ಪಡೆದ ಬಳಿಕ 14 ತಂಡ ಗಳ ಆಕರ್ಷಕ ಪಥ ಸಂಚಲನ ವೀಕ್ಷಿಸಿದರು. ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ […]

ಮೋದಿ ಸಮಾವೇಶಕ್ಕೆ ಜನ ಜಾತ್ರೆ

Tuesday, February 18th, 2014
Modi

ಮಂಗಳೂರು: ಕೇಂದ್ರ ಮೈದಾನದಲ್ಲಿ ಫೆ.18ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಮಾತುಕೇಳಲು ಒಂದುವರೆ ಲಕ್ಷಕ್ಕೂ ಮಿಕ್ಕಿ ಜನ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ದಕ್ಷಿಣ ಕನ್ನಡ 1,676 ಬೂತ್ ಮತ್ತು ಉಡುಪಿಯ 1 ಸಾವಿರ ಬೂತ್‌ಳಿಂದಲೂ ಜನ ಸ್ವಯಂ ಪ್ರೇರಿತರಾಗಿ ವಾಹನ ವ್ಯವಸ್ಥೆಯೊಂದಿಗೆ ಆಗಮಿಸಲಿದ್ದಾರೆ. ಇದಕ್ಕೆ  ಜಿಲ್ಲಾಡಳಿತ ನೆರವಿನೊಂದಿಗೆ ಸರ್ವ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಪ್ರತಾಪ್‌ಸಿಂಹ ನಾಯಕ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಮಾವೇಶ ವೀಕ್ಷಿಸಲು ನಗರದಲ್ಲಿ 4 ಎಲ್‌ಇಡಿ ಅಳವಡಿಸಲಾಗಿದೆ. ಕೇಂದ್ರ ಮೈದಾನದ ಹೊರಗಡೆ […]

ಸ್ವಾಮಿ ವಿವೇಕಾಂದರ 150ನೇ ವರ್ಷಾಚರಣೆ ಸಮಿತಿ ಆಶ್ರಯದಲ್ಲಿ ನಗರದ ಕೇಂದ್ರ ಮೈದಾನಿನಲ್ಲಿ ‘ಭಾರತ್‌ ಜಾಗೋ ದೌಡ್‌’ ಕಾರ್ಯಕ್ರಮ

Thursday, September 12th, 2013
ಸ್ವಾಮಿ ವಿವೇಕಾಂದರ 150ನೇ ವರ್ಷಾಚರಣೆ ಸಮಿತಿ ಆಶ್ರಯದಲ್ಲಿ ನಗರದ ಕೇಂದ್ರ ಮೈದಾನಿನಲ್ಲಿ ‘ಭಾರತ್‌ ಜಾಗೋ ದೌಡ್‌’ ಕಾರ್ಯಕ್ರಮ

ಮಂಗಳೂರು : ಸ್ವಾಮಿ ವಿವೇಕಾನಂದರ 150ನೇ ವರ್ಷಾಚರಣೆಯ ಅಂಗವಾಗಿ ಹಾಗೂ 1893ರ ಸೆ. 11ರಂದು ಅಮೆರಿಕಾದ ಚಿಕಾಗೋದಲ್ಲಿ ಸ್ವಾಮೀಜಿಯವರು ಮಾಡಿದ ಭಾಷಣದ ನೆನಪಿಗಾಗಿ ಸ್ವಾಮಿ ವಿವೇಕಾಂದರ 150ನೇ ವರ್ಷಾಚರಣೆ ಸಮಿತಿ ಆಶ್ರಯದಲ್ಲಿ ನಗರದ ಕೇಂದ್ರ ಮೈದಾನಿನಲ್ಲಿ   ‘ಭಾರತ್‌ ಜಾಗೋ ದೌಡ್‌’ ಕಾರ್ಯಕ್ರಮ ಬುಧವಾರ  ನಡೆಯಿತು. ನಗರದ ಜ್ಯೋತಿವೃತ್ತದಿಂದ ಕೇಂದ್ರ ಮೈದಾನಿನವರೆಗೆ ‘ಭಾರತ್‌ ಜಾಗೋ ದೌಡ್‌’ (ಭಾರತಕ್ಕಾಗಿ ಓಟ) ಹಮ್ಮಿಕೊಳ್ಳಲಾಗಿತ್ತು. ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಓಟಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ […]