ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಜ. 27 ರಂದು ಮಂಗಳೂರಿಗೆ

Tuesday, January 21st, 2020
kendra-sachiva

ಮಂಗಳೂರು : ಸಿಎಎ ಮತ್ತು ಎನ್‌ಆರ್‌ಸಿ ಪರವಾಗಿ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜ. 27ರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಸಮರ್ಥನಾ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭಾಗವಹಿಸುವ ನಿರೀಕ್ಷೆಯಿದೆ. ಕೂಳೂರಿನ ಗೋಲ್ಡ್‌ಪಿಂಚ್‌ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತ ಅಂತಿಮ ತಯಾರಿ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ […]

ಕಾರಂತ ಥೀಂ ಪಾರ್ಕಿಗೆ ನಿಷ್ಕ್ರೀಯ ಯುದ್ಧ ವಿಮಾನ ನೀಡಲು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ

Wednesday, October 16th, 2019
srinivas-poojary

ಉಡುಪಿ : ಮುಜರಾಯಿ, ಮೀನುಗಾರಿಕಾ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು, ಡಾ|| ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಯುದ್ಧ ವಿಮಾನವನ್ನು ಪದರ್ಶನ ಮಾಡಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ರವರನ್ನು ಭೇಟಿ ಮಾಡಿ ಚರ್ಚಿಸಿದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಅರಿವನ್ನು ಮೂಡಿಸಲು ಯುದ್ಧ ವಿಮಾನವನ್ನು ಡಾ|| ಕೋಟ ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಪ್ರದರ್ಶನ ಮಾಡಲು ಚರ್ಚಿಸಿದರು. ಇದರ ಜೊತೆಗೆ ರಾಜ್ಯದ ಎ ದರ್ಜೆಯ ಮುಜರಾಯಿ ದೇವಸ್ಥಾನಗಳಲ್ಲಿ ಸಾವಿರ ಜೋಡಿಯ ಸಾಮೂಹಿಕ ವಿವಾಹ […]