ಕೇರಳದ ತಿರುವನಂತಪುರದಲ್ಲಿ ಝಿಕಾ ಸೋಂಕು ಪ್ರಕರಣ ಹೆಚ್ಚಳ, ದ.ಕ. ಜಿಲ್ಲೆಯಲ್ಲಿ ಕಟ್ಟೆಚ್ಚರ

Wednesday, July 14th, 2021
Zhika

ಮಂಗಳೂರು :  ಕೇರಳದ ತಿರುವನಂತಪುರದಲ್ಲಿ ಝಿಕಾ ಸೋಂಕು ಪ್ರಕರಣಗಳು ಹೆಚ್ಚಿದ್ದು. ಕೇರಳದ ಗಡಿಭಾಗ ದ.ಕ. ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲು ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿರ್ದೇಶನ ನೀದಿದ್ದಾರೆ. ಕೇರಳದಿಂದ ಸಾಕಷ್ಟು ಜನರು ಶಿಕ್ಷಣ ಹಾಗೂ ಆರೋಗ್ಯ, ಉದ್ಯೋಗ ಸಂಬಂಧಿತ ಕಾರ್ಯಗಳಿಗೆ ಬಂದು ಹೋಗುತ್ತಿರುವುದು ಸಾಮಾನ್ಯ. ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಝೀಕಾ ಸೋಂಕು ಹೊಂದಿರುವ ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆ ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಈ […]