ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಪೊಲೀಸರ ಸೆರೆ..!

Monday, July 23rd, 2018
police-nab

ಮಂಗಳೂರು: ಮಂಗಳೂರು ನಗರಕ್ಕೆ ಕೇರಳದಿಂದ ಗಾಂಜಾವನ್ನು ಅಕ್ರಮವಾಗಿ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಗಾಂಜಾ ಸಾಗಿಸುತ್ತಿದ್ದ ಕಾರು ಸಮೇತ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಟೋಲ್ ಗೇಟ್ ಬಳಿ ಕಾರನ್ನು ಪತ್ತೆ ಹಚ್ಚಿ ಅಕ್ರಮವಾಗಿ ಗಾಂಜಾವನ್ನು ಹೊಂದಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರು ಕೃಷ್ಣಾಪುರದ ನಿವಾಸಿ ಕೇಶವ ಸನಿಲ್(47) ಎಂದು ಗುರುತಿಸಲಾಗಿದ್ದು, ಆತನಿಂದ 1.830 ಕೆಜಿ ಗಾಂಜಾ, ಮೊಬೈಲ್ […]

ರಾಜ್ಯ ಸರಕಾರದ ಕಾರ್ಯವೈಖರಿಗೆ ಪಾಂಡಿಚೇರಿ ಮುಖ್ಯಮಂತ್ರಿ ಶ್ಲಾಘನೆ

Monday, January 1st, 2018
congress

ಮಂಗಳೂರು: ಹೊಸ ವರ್ಷವನ್ನು ವಿಶಿಷ್ಟವಾಗಿ ಆಚರಿಸುವ ನಿಟ್ಟಿನಲ್ಲಿ ಶಾಸಕ ಬಿ.ಎ.ಮೊಯ್ದಿನ್ ಬಾವಾರ ನೇತೃತ್ವದಲ್ಲಿ ಸೌಹಾರ್ದ ಸಂಭ್ರಮ, ಅಂಬೇಡ್ಕರ್ ಭವನ ಉದ್ಘಾಟನೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 580ಕ್ಕೂ ಆಧಿಕ ಫಲಾನುಭವಿಗಳಿಗೆ 4 ಕೋ.ರೂ. ಮೊತ್ತದ ವಿವಿಧ ಸವಲತ್ತುಗಳು ಹಾಗೂ ಅರ್ಹ ಮಹಿಳೆಯರಿಗೆ ಶಾಸಕರ ವೈಯಕ್ತಿಕ ಖರ್ಚಿನಿಂದ ಸೀರೆ ವಿತರಣೆ ಕಾರ್ಯಕ್ರಮವು ರವಿವಾರ ಸುರತ್ಕಲ್‌ನ ಶ್ರೀನಿವಾಸ ಮಲ್ಯ ಭವನದಲ್ಲಿ ಜರಗಿತು. ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪಾಂಡಿಚೇರಿ ಮುಖ್ಯಮಂತ್ರಿ ನಾರಾಯಣ ಸ್ವಾಮಿ ರಾಜ್ಯ ಸರಕಾರದ ಕಾರ್ಯವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದರಲ್ಲದೆ, […]