ಗುಡ್ಡದ ಮೇಲೆ ಮಜಾ ಮಾಡುತ್ತಿದ್ದ ಅನ್ಯಕೋಮಿನ ಜೋಡಿ, ಥಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು

Thursday, February 4th, 2021
mudipu gudda

ಮಂಗಳೂರು :  ಮುಡಿಪು ಗುಡ್ಡೆಯಲ್ಲಿ ಮಜಾ ಮಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆ ಕಾರ್ಯಕರ್ತರು ಹಿಡಿದು ಪೊಲೀಸರರಿಗೆ ಒಪ್ಪಿಸಿದ ಘಟನೆ ನಡೆದಿದೆ. ಮೂಡಬಿದಿರೆಯ ಜುನೈದ್ ಎಂಬಾತ ಕೈರಂಗಳ ವಿದ್ಯಾನಗರದ ಹಿಂದೂ ಯುವತಿಯೊಂದಿಗೆ ಮುಡಿಪು ಬೆಟ್ಟದಲ್ಲಿ ಒಟ್ಟಿಗೆ ಇದ್ದಾಗ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ ಸಿಕ್ಕಿಬಿದ್ದಿದ್ದು, ಇಬ್ಬರಿಗೂ ಥಳಿಸಿ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವತಿಗೆ ಇನ್ಸ್ಟಾಗ್ರಾಂ ಮೂಲಕ ಈ ಯುವಕನ ಪರಿಚಯವಾಗಿತ್ತು ಎನ್ನಲಾಗಿದೆ. ಕಳೆದ ಒಂದು ವಾರದಲ್ಲಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹ ಮೂರು ಘಟನೆಗಳು ನಡೆದಿದ್ದು ಬೋಳಿಯಾರ್ ಬಳಿ ಯುವಕನಿಂದ […]

ಕೈರಂಗಳದಲ್ಲಿ ಯುವತಿ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

Tuesday, February 2nd, 2021
Rape

ಕೊಣಾಜೆ :  ಹದಿನೆಂಟರ ಹರೆಯದ ಯುವತಿಯೊಬ್ಬಳ ಮೇಲೆ ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೈರಂಗಳದಲ್ಲಿ ನಡೆದಿದೆ. ಕೈರಂಗಳ‌ ಗ್ರಾಮದಲ್ಲಿ ಹದಿನೆಂಟರ ಹರೆಯದ ಮೂಗಿ ಯುವತಿಯೊಬ್ಬಳ ಮೇಲೆ ಯಾರು ಇಲ್ಲದೆ ಇರುವುದನ್ನು ಗಮನಿಸಿ ದುಷ್ಕರ್ಮಿಯೊಬ್ಬ ಅತ್ಯಾಚಾರ ನಡೆದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಮನೆ ಮಂದಿ ರವಿವಾರ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಯುವಕನೊಬ್ಬ ಮನೆಗೆ ನುಗ್ಗಿ ದುಷ್ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಯುವತಿಯನ್ನು ಆಸ್ಪತ್ರಗೆ ದಾಖಲಿಸಲಾಗಿದ್ದು, ಆರೋಪಿಯನ್ನು […]

ಕೈರಂಗಳದಲ್ಲಿ ಸೊಸೆಯ ಮೇಲೆಯೇ ಅತ್ಯಾಚಾರ ನಡೆಸಿದ ಮಾವ

Saturday, January 2nd, 2021
Lakshmi Narayana

ವಿಟ್ಲ : ಮುಡಿಪು ಸಮೀಪದ ಕೈರಂಗಳ ನಿವಾಸಿ ಹವ್ಯಕ ವಲಯದ ಗುರಿಕ್ಕಾರನೊಬ್ಬ ತನ್ನ ಮಗನ ಹೆಂಡತಿ(ಸೊಸೆ)ಯ ಮೇಲೆಯೇ ಅತ್ಯಾಚಾರ ನಡೆಸಿ ಜೀವಬೆದರಿಕೆ ಹಾಕಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ. ಮೂಲತ: ವಿಟ್ಲ ಸಮೀಪದ ಕಾಂತಿಲ ನಿವಾಸಿಯಾಗಿದ್ದು ಇದೀಗ ಮುಡಿಪು ಸಮೀಪದ ಬಾಳೆಪುಣಿ ಗ್ರಾಮದ ಕೈರಂಗಳ ನಿವಾಸಿ ಹವ್ಯಕ ವಲಯದ ಗುರಿಕ್ಕಾರ ಲಕ್ಮಿನಾರಾಯಣ ಭಟ್ಟ(60)ಪ್ರಾಣಿಗಿಂತಲೂ ಕೀಳಾಗಿ ವರ್ತಿಸಿದ ವಿಕೃತ ಕಾಮುಕ. ಆರು ವರ್ಷಗಳ ಹಿಂದೆ ಈತನ ಪುತ್ರ ಎಸ್.ಜಿ.ಆರ್. ಅರ್ಥ್‌ಮೂವರ್‍ಸ್ ಮಾಲಿಕ ಶಿವರಂಜನ್ ವಿಟ್ಲ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಯುವತಿಯನ್ನು […]

ಬಂಟ್ವಾಳ : ಕೈರಂಗಳದ ನಾಟಿ ವೈದ್ಯ ಎಸ್. ಎಸ್ ರಾಮ್ ಇನ್ನಿಲ್ಲ

Wednesday, December 16th, 2020
ss Ram

ಬಂಟ್ವಾಳ : ಪ್ರಸಿದ್ಧ ನಾಟಿ ವೈದ್ಯ ಡಾ. ಸೀತಾರಾಮ್ ಸುಟ್ಟ, (ಎಸ್. ಎಸ್ ರಾಮ್) ಕೈರಂಗಳ 64.  ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾದರು. ಕಳೆದ ಒಂದೂವರೆ ತಿಂಗಳಿನಿಂದ ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ತಕ್ಕ ಮಟ್ಟಿಗೆ ಗುಣಮುಖರಾಗಿದ್ದ ಅವರನ್ನು ಕೊನೆಗೆ ನಿಮೋನಿಯ ತೀವ್ರವಾಗಿ ಕಾಡಿತ್ತು. ಬುಧವಾರ ಬೆಳಿಗ್ಗೆ 6 ಗಂಟೆಗೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ತಂದೆ ರಾಮ ಪಂಡಿತರಿಂದ ನಾಟಿ ವೈದ್ಯಕೀಯ ಮತ್ತು ಆಯುರ್ವೇದ ಕಲಿತ ಡಾ. ಸೀತಾರಾಮ್ 1974ರಲ್ಲಿ ಬೆಂಗಳೂರಿನಲ್ಲಿ ಹೋಮಿಯೋಪತಿಕ್ ಮತ್ತು ಆಯುರ್ವೇದ, 1976ರಲ್ಲಿ ಚೆನ್ನೈನಲ್ಲಿ ಡಿಎಂಪಿ (ಎ) […]