ಕೊಚ್ಚಿ – ಮಂಗಳೂರು ನೈಸರ್ಗಿಕ ಅನಿಲ ಕೊಳವೆಮಾರ್ಗ ದೇಶಕ್ಕೆ ಸಮರ್ಪಿಸಿದ ಪ್ರಧಾನಿ

Tuesday, January 5th, 2021
Narendra Modi

ನವದೆಹಲಿ : ಕೊಚ್ಚಿ ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಂಗಳವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಒಂದು ದೇಶ ಒಂದು ಅನಿಲ ಜಾಲ ರೂಪಿಸುವುದರತ್ತ ಈ ಸಮಾರಂಭವು ಮಹತ್ವದ ಮೈಲುಗಲ್ಲು ಆಗಿತ್ತು. ಕರ್ನಾಟಕ, ಕೇರಳದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕ ಮತ್ತು ಕೇರಳವನ್ನು ನೈಸರ್ಗಿಕ […]