ಹಬ್ಬಗಳಲ್ಲಿ ಪಾಲ್ಗೊಂಡು ಸಂಸ್ಕೃತಿಯನ್ನು ಜೀವಂತವಾಗಿಸಿ : ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಪೂಣಚ್ಚ ಕರೆ

Wednesday, December 25th, 2019
Bengaluru

ಮಡಿಕೇರಿ : ಕೊಡವರು ಬೆಂಗಳೂರಿನಂತಹ ದೂರದ ಪ್ರದೇಶಗಳಲ್ಲಿದ್ದರೂ ಕೂಡ, ತಮ್ಮ ವಿಶಿಷ್ಟ ಸಂಸ್ಕೃತಿಯ ಹಬ್ಬ ಹರಿದಿನಗಳ ಸಂದರ್ಭ ಕೊಡಗಿನ ತಮ್ಮ ಊರಿಗೆ ತಪ್ಪದೆ ಹಾಜರಾಗುವ ಮೂಲಕ ನಮ್ಮ ಆಚಾರ, ವಿಚಾರ, ಸಂಸ್ಕೃತಿಯ ಬೆಳವಣಿಗೆಗೆ ಕಾರಣರಾಗಬೆಕೆಂದು ಬೆಂಗಳೂರು ಕ್‌ಗ್ಗಟ್ಟ್ ನಾಡ್ ಕೊಡವ ಸಂಘದ ಅಧ್ಯಕ್ಷ ಮಂಡಚಂಡ ಪೂಣಚ್ಚ ಕರೆ ನೀಡಿದ್ದಾರೆ. ಬೆಂಗಳೂರು ಕ್‌ಗ್ಗಟ್ಟ್ ನಾಡ್ ಕೊಡವ ಸಂಘದ ಸ್ಥಾಪಕ ಸದಸ್ಯರ ಒತ್ತೊರ್ಮೆ ಕೂಟ ಮಂಡಚಂಡ ಸುರೇಶ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ಕೊಡವ ಸಮಾಜದ ಅಪ್ಪಚ್ಚಕವಿ ಸಭಾಂಗಣದಲ್ಲಿ ನಡೆಯಿತು. ಇದರಲ್ಲಿ […]

ಪವಿತ್ರವಾದ ವಕೀಲ ವೃತ್ತಿಯನ್ನು ಗೌರವಿಸಿ,  ವಕೀಲರ ದಿನಾಚರಣೆಯಲ್ಲಿ ನ್ಯಾಯವಾದಿ ಅರವಿಂದ್ ಕಾಮತ್ 

Wednesday, December 4th, 2019
Advocate

ಮಡಿಕೇರಿ : ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವ ವಕೀಲ ವೃತ್ತಿ ಅತ್ಯಂತ ಹೆಮ್ಮೆಯ ಮತ್ತು ಪವಿತ್ರವಾದ ವೃತ್ತಿಯಾಗಿದ್ದು, ನ್ಯಾಯಾಂಗ ಕ್ಷೇತ್ರದಲ್ಲಿರುವ ಪ್ರತಿಯೊಬ್ಬರು ಈ ವೃತ್ತಿಯನ್ನು ಗೌರವಿಸಬೇಕು ಎಂದು ಹೈಕೋರ್ಟ್ ಹಿರಿಯ ನ್ಯಾಯವಾದಿ ಅರವಿಂದ್ ಕಾಮತ್ ಕಿವಿಮಾತು ಹೇಳಿದ್ದಾರೆ. ಮಡಿಕೇರಿ ವಕೀಲರ ಸಂಘದ ವತಿಯಿಂದ ನಗರದ ಕೊಡವ ಸಮಾಜದಲ್ಲಿ ನಡೆದ ವಕೀಲ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ನ್ಯಾಯಾಂಗ ವ್ಯವಸ್ಥೆ ಅತ್ಯಂತ ಜವಬ್ದಾರಿಯುತ ಸ್ಥಾನವನ್ನು ನೀಡಿರುವುದರಿಂದ ವೃತ್ತಿಯಲ್ಲಿ ಆಳವಾದ ಅಧ್ಯಯನದೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದ […]

ಚೇರಂಬಾಣೆಯ ಬೆಂಗ್‌ನಾಡ್ ಕೊಡವ ಸಮಾಜದಲ್ಲಿ ’ಕೊಡಗ್‌ರ ಸಿಪಾಯಿ’ ಯಶಸ್ವೀ ಪ್ರದರ್ಶನ

Tuesday, October 22nd, 2019
Kodagar-siphai

ಮಡಿಕೇರಿ  :  ಕೊಟ್ಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ನಿರ್ಮಾಣ ಮತ್ತು ನಿರ್ದೇಶನದ ’ಕೊಡಗ್‌ರ ಸಿಪಾಯಿ’ ಕೊಡವ ಚಲನಚಿತ್ರದ 15ನೇ ದಿನದ ಪ್ರದರ್ಶನ ಚೇರಂಬಾಣೆಯ ಬೆಂಗ್‌ನಾಡ್ ಕೊಡವ ಸಮಾಜದಲ್ಲಿ ನಡೆಯಿತು. ಈ ಸಂದರ್ಭ ಪ್ರಾಸ್ತವಿಕವಾಗಿ ಮಾತನಾಡಿದ, ನಟ ಹಾಗೂ ನಿರ್ಮಾಣ ನಿರ್ವಹಣೆ ಮಾಡಿರುವ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ಇದೊಂದು ಕಲಾತ್ಮಕ ಚಿತ್ರವಾಗಿದ್ದು, ಒಂದೇ ಚಿತ್ರದಲ್ಲಿ ಹಲವಾರು ಸಂದೇಶಗಳನ್ನು ನೀಡಲಾಗಿದೆ ಎಂದರು. ಪ್ರೀತಿ, ಪ್ರೇಮ ಪ್ರಸಂಗ ಹಾಗೂ ಹಾಡುಗಳಿಗೆ ಹೆಚ್ಚು ಒತ್ತು ನೀಡದೆ ಜನರಿಗೆ ಹಾಗೂ ಇಂದಿನ […]