ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ 12 ಜನರ ಬಂಧನ

Tuesday, August 17th, 2021
animal hunt

ಮಂಗಳೂರು   : ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಡ್ಯಡ್ಕ ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್‌ ಮನೆಜಸ್‌‌, ಶ್ರೀನಿವಾಸ್‌, ಗುರುಪ್ರಸಾದ್‌, ಜೋಯಲ್‌ ಅನಿಲ್‌ ಡಿಸೋಜಾ, ಅನಜಯ್‌‌, ಸನತ್‌, ಹರೀಶ್‌ ಪೂಜಾರಿ, ಮೋಹನ್‌ ಗೌಡ, ನೋಣಯ್ಯ, ವಿನಯ್‌‌ ಪೂಜಾರಿ, ರಮೇಶ್‌ ಹಾಗೂ ಗಣೇಶ್‌ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 4 ಗನ್, 1 ಗ್ಯಾಸ್ ಸಿಲಿಂಡರ್, 12 ಮೊಬೈಲ್ ಫೋನ್, 2ಮರದ ತುಂಡು, ಗ್ಯಾಸ್ ಬರ್ನರ್, ನೆಟ್, 2 ಓಮ್ನಿ ಕಾರ್ ಮತ್ತು ಇತರ […]

ಒಮಾನ್ ಮುಸ್ಲಿಂ ರಾಜನ ಕ್ಷೇಮಕ್ಕಾಗಿ ಕೊಡ್ಯಡ್ಕದ ಹಿಂದೂ ದೇವಳದಲ್ಲಿ ಚಂಡಿಕಾಯಾಗ

Tuesday, July 15th, 2014
Sulthan Qboos

ಮಂಗಳೂರು : ಏಳು ಸಮುದ್ರದಾಚೆಯ ಅರಬ್ ದೇಶ ಒಮಾನ್ ಗೂ ಇಲ್ಲಿಯ ಮೂಡಬಿದಿರೆಗೂ ಅದೆಂತಹ ಸಂಬಂಧ ಎನ್ನಬಹುದು ಮೂಡಬಿದಿರೆಯ ಪ್ರಸಿದ್ಧ ದೇವಾಲಯವಾದ ಅನಿವಾಸಿ ಭಾರತೀಯರೊಬ್ಬರು ನಿರ್ಮಿಸಿ ಹೆಸರುವಾಸಿಯಾಗಿರುವ ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಒಮಾನಿನ ರಾಜನ ಆರೋಗ್ಯಕ್ಕೆ ವಿಶೇಷ ಪೂಜೆ ಪುನಸ್ಕಾರ ಹಾಗೂ ಯಾಗವೊಂದು ನಡೆದಿದೆ. ಪ್ರಸ್ತುತ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಒಮಾನಿನ ರಾಜ ಸುಲ್ತಾನ್ ಕಾಬೂಸ್ ಬಿನ್ ಸಹೀದ್ ಅವರ ಕ್ಷೇಮಕ್ಕಾಗಿ ಮೂಡಬಿದ್ರೆಯ ಹೊಸನಾಡು ಕೊಡ್ಯಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ […]