ಕೊರಗಜ್ಜ ದೈವಸ್ಥಾನಕ್ಕೆ ಖಾದರ್, ಮುಸ್ಲಿಂ ಮೂಲಭೂತವಾದಿಗಳಿಂದ ಟೀಕೆ

Tuesday, January 30th, 2018
U-T-Kader

ಮಂಗಳೂರು: ತುಳುನಾಡು ದೇವ-ದೈವಗಳ ಬೀಡು. ಇಲ್ಲಿ ದೈವಾರಾಧನೆಗೆ ಹೆಚ್ಚು ಪ್ರಾಧಾನ್ಯತೆ ನೀಡಲಾಗುತ್ತದೆ. ತುಳುನಾಡಿನಲ್ಲಿ ದೈವಗಳನ್ನು ಧರ್ಮ ಭೇದ ಮರೆತು ಎಲ್ಲರೂ ಆರಾಧಿಸುತ್ತಾರೆ. ಆದರೆ ತುಳುನಾಡಿನ ಕಾರಣಿಕ ದೈವ ಸ್ವಾಮಿ ಕೊರಗಜ್ಜನ ದೈವಸ್ಥಾನಕ್ಕೆ ಆಹಾರ ಸಚಿವ ಯುಟಿಖಾದರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿರೋದು ಇದೀಗ ಮುಸ್ಲಿಂ ಮೂಲಭೂತವಾದಿಗಳ ಕಣ್ಣು ಕೆಂಪಾಗಿಸಿದೆ.ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನ ಪ್ರಸಿದ್ದ ಕೊರಗಜ್ಜನ ಕ್ಷೇತ್ರದಲ್ಲಿ ಕೊರಗಜ್ಜನಿಗೆ ನರ್ತನ ಸೇವೆ ನಡೆದಿದ್ದು ಈ ಸಂಧರ್ಭದಲ್ಲಿ ಸಚಿವ ಯುಟಿಖಾದರ್ ಕೂಡಾ ಭೇಟಿ ನೀಡಿದ್ದರು. ಬಿಪಿಎಲ್ ಕಾರ್ಡ್ […]