ಕೊರೊನಾ ನಿರ್ಮೂಲನೆಗಾಗಿ ಧರ್ಮಸ್ಥಳದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ
Monday, April 6th, 2020ಧರ್ಮಸ್ಥಳ : ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ವಿಶ್ವದೆಲ್ಲೆಡೆ ಸುಖ-ಶಾಂತಿ, ನೆಮ್ಮದಿ ನೆಲೆಸಲಿ. ಎಲ್ಲರ ಭಯ-ಆತಂಕ ನಿವಾರಣೆಯಾಗಿ ಆರೋಗ್ಯ ಭಾಗ್ಯ ಸಿಗಲಿ ಎಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾನುವಾರ ರಾತ್ರಿ 9 ಗಂಟೆಗೆ ದೇವಸ್ಥಾನದಲ್ಲಿ ಜ್ಯೋತಿ ಬೆಳಗಿಸಿ ವಿಶೇಷ ಪ್ರಾರ್ಥನೆ ಮಾಡಿದರು. ಕೊರೊನಾ ನಿರ್ಮೂಲನೆಗಾಗಿ ನಾವೆಲ್ಲ ವಿಶ್ವದ ಎಲ್ಲಾ ಜನರೊಂದಿಗೆ ಏಕತೆ, ಸಂಘಟನೆ ಮತ್ತು ಪ್ರಜ್ಞೆಯೊಂದಿಗೆ ಹೋರಾಟ ನಡೆಸುತ್ತಿದ್ದೇವೆ. ಜ್ಯೋತಿ ಪ್ರತಿಯೊಬ್ಬರ ಮನದ ಹಾಗೂ ಮನೆಯ ಕತ್ತಲನ್ನು ಹೋಗಲಾಡಿಸಿ ವಿಶ್ವಶಾಂತಿಗೆ ಪ್ರೇರಕವಾಗಲಿ. ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿ […]