ಹುಬ್ಬಳ್ಳಿ: ಸಿದ್ಯರಾಮಯ್ಯರಿಂದ ಕೊರೊನಾ ರೂಲ್ಸ್ ಬ್ರೇಕ್ !

Friday, May 28th, 2021
sidhramahia

ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವತ್ತು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ಗೆ ಆಗಮಿಸಿದ್ದರು. ಮೂರು ತಿಂಗಳು ಕಳೆದ ಮೇಲೆ ಸಿದ್ದರಾಮಯ್ಯ ಹುಬ್ಬಳ್ಳಿ ಗೆ ಆಗಮಿಸಿದ್ದರು. ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಕ್ಕೆ ತೆರಳಲು ಇವತ್ತು ಹುಬ್ಬಳ್ಳಿ ಗೆ ಆಗಮಿಸಿದ್ದರು.. ರಸ್ತೆ ಮುಖಾಂತರ ಹುಬ್ಬಳ್ಳಿ ಗೆ ತೆರಳಿದರು..ಕೊರೊನಾ ಕೊವಿಡ19 ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಹಾಗೂ ಮಾಸ್ಕ ಹಾಕಿಕೊಳ್ಳುವಂತೆ ಸರಕಾರ ಆದೇಶ ನೀಡಿದೆ..ಆದರೆ ಸಿದ್ದರಾಮಯ್ಯನವರ ವಾಹನದಲ್ಲಿ ಮಾತ್ರ ಸಾಮಾಜಿಕ ಅಂತರ ಕಾಣಲಿಲ್ಲ. ಹೌದು, […]