ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 89 ಮಂದಿ ಪೊಲೀಸರಿಗೆ ಕೊರೊನಾ ಸೋಂಕು

Saturday, May 15th, 2021
corona Virus

ಮಂಗಳೂರು  : ಕೊರೊನಾ ವಾರಿಯರ್ ಆಗಿ ದ.ಕ ಜಿಲ್ಲೆಯಲ್ಲಿ ಕೆಲಸಮಾಡುತ್ತಿರುವ 89 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ತಗುಲಿದ್ದು , 51 ವರ್ಷದ ಓರ್ವ ಸಿಬ್ಬಂದಿ ಮೃತಪಟ್ಟಿದ್ದಾರೆ. ಈ ಬಾರಿ ಪೊಲೀಸರ ಕುಟುಂಬ ಸದಸ್ಯರ ಹಲವು ಮಂದಿಗೆ ಸೋಂಕು ತಗುಲಿದ್ದು ಅವರ ಸುರಕ್ಷತೆಗೂ ಹೆಚ್ಚಿನ ಗಮನ ನೀಡಲಾಗುತ್ತಿದೆ. ಇದೇ ಕಾರಣಕ್ಕಾಗಿ ಪೊಲೀಸ್ ಕೊವೀಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಕಮಿಷನರೆಟ್ ವ್ಯಾಪ್ತಿಯಲ್ಲಿ 1700 ಪೊಲೀಸರಿಗೆ 2 ನೇ ಡೋಸ್ ಕೂಡಾ ಶೇ. 95 ರಷ್ಟೂ ಪೂರ್ಣಗೊಂಡಿದೆ. ಹೆಚ್ಚಿನ ಪೊಲೀಸರಿಗೆ […]

ಆ್ಯಂಬುಲೆನ್ಸ್ ಚಾಲಕರು ಕೊರೊನಾ ಹೊತ್ತುಕೊಂಡು ಸುತ್ತಾಡುವರು, ಈ ಗೂಡಂಗಡಿಗೆ ಬಂದರೆ ಏನು ಸಿಗಲ್ಲ

Wednesday, June 10th, 2020
Ambulence

ಮಂಗಳೂರು : ಸುಳ್ಯದಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ರೋಗಿಯನ್ನು ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನಿಗೆ ನೀರು ನೀಡದೆ ಅವಮಾನಿನಿಂದ ಘಟನೆ ಮಂಗಳೂರಿನ ಪಲ್ನೀರ್  ರಸ್ತೆಯಲ್ಲಿ ನಡೆದಿದೆ. ಅಭಿಲಾಷ್ ಎನ್ನುವ ಅಂಬ್ಯುಲೆನ್ಸ್ ಡೈವರ್ ಸುಳ್ಯದಿಂದ ರೋಗಿಯೊಬ್ಬರನ್ನು ಬೆಳಗ್ಗಿನ ಜಾವ 4.30 ರ ವೇಳೆಗೆ ವೆನ್ ಲಾಕ್ ಆಸ್ಪತ್ರೆಗೆ ಕರೆತಂದಿದ್ದರು, ಅಂಬ್ಯುಲೆನ್ಸ್ ನಲ್ಲಿದ್ದ ರೋಗಿಯ ಸಂಬಂಧಿಕರೊಬ್ಬರಿಗೆ ಬಾಯಾರಿಕೆಯಾದ ಹಿನ್ನಲೆ ಮೋತಿಮಹಲ್ ಎದುರುಗಡೆ ಇರುವ ಜನಧ್ವನಿ ಕೇಂದ್ರದ ಗೂಂಡಂಗಡಿಯಲ್ಲಿ ನೀರು ಕೇಳಿದ್ದರು. ಆ್ಯಂಬುಲೆನ್ಸ್ ಚಾಲಕರು ನಮ್ಮ ಅಂಗಡಿಗೆ ಬರವುದು ಬೇಡ,  ಕೊರೊನಾ ವಾರಿಯರ್ ಈ ಗೂಡ ಅಂಗಡಿಗೆ ಬಂದರೆ ಏನು […]