ಚರ್ಮ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಕೆಲಸಗಾರರಿಗೆ ಕೋವಿಡ್-19 ಪರಿಹಾರ ಕ್ಕೆ ಅರ್ಜಿ ಆಹ್ವಾನ

Thursday, June 3rd, 2021
Charma kuteera

ಬೆಂಗಳೂರು : ಜಗತ್ತಿನಾದ್ಯಂತ ಕೊರೋನಾ ವೈರಾಣು ವ್ಯಾಪಕವಾಗಿ ಹರಡಿ ಮನುಕುಲವನ್ನೇ  ಘಾಸಿಗೊಳಿಸಿದೆ. ಈ ವೈರಾಣು ಹರಡಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿಟ್ಟ ನಿರ್ಧಾರ ಕೈಗೊಂಡು 2ನೇ ಬಾರಿ ರಾಜ್ಯದ್ಯಂತ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಇದರಿಂದ ಜನಜೀವನ ಸ್ಥಗಿತಗೊಂಡಿದ್ದು, ಸಣ್ಣ ಪುಟ್ಟ ಉದ್ಯೂಗಗಳಲ್ಲಿ ತೊಡಗಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದ ಬಡ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುತ್ತವೆ. ಇವರಲ್ಲಿ ರಾಜ್ಯದ್ಯಂತ ಚರ್ಮಗಾರಿಕೆ ವೃತ್ತಿಯಲ್ಲಿ ತೊಡಗಿ, ರಸ್ತೆ ಬದಿ ಹೋಟೆಲ್ ಹಾಗೂ ಬಸ್ ನಿಲ್ದಾಣಗಳ ಮುಂಭಾಗ ಕುಳಿತು ಪಾದರಕ್ಷೆ […]