ಒಂದೇ ವರ್ಷದಲ್ಲಿ ಮೂರನೇ ಬಾರಿಗೆ ಕೊಲ್ಲುರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ..!

Tuesday, October 2nd, 2018
shivkumar

ಕುಂದಾಪುರ: ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಕೊಲ್ಲುರು ಶ್ರೀ ಮೂಕಾಂಬಿಕೆ ದರ್ಶನ ಪಡೆಯುವ ಮೂಲಕ ಸಚಿವ ಡಿ.ಕೆ. ಶಿವಕುಮಾರ್ ಕೊಲ್ಲೂರು ಕ್ಷೇತ್ರದ ಬಗ್ಗೆ ತನಗಿರುವ ನಂಬಿಕೆ ಹಾಗೂ ಭಕ್ತಿ ಪ್ರದರ್ಶಿಸಿದ್ದಾರೆ. ಇಂದು (ಮಂಗಳವಾರ) ಮಧ್ಯಾಹ್ನದ ಸುಮಾರಿಗೆ ಪತ್ನಿ ಉಷಾ, ಪುತ್ರಿ ಐಶ್ವರ್ಯ ಜೊತೆ ಕೊಲ್ಲೂರಿಗೆ ಆಗಮಿಸಿದ ಅವರು ದೇವಿ ದರ್ಶನ ಪಡೆದು ವಿಶೇಶ ಪೂಜೆ ಸಲ್ಲಿಸಿದರು. ದೇವಳಕ್ಕೆ ಹೊರತುಪಡಿಸಿ ಬೇರ್‍ಯಾರಿಗೂ ಕೂಡ ಪೂರ್ವ ಮಾಹಿತಿ ನೀಡಿರಲಿಲ್ಲ. ಮಾಧ್ಯಮಕ್ಕೂ ಕೂಡ ಯಾವುದೇ ಮಾಹಿತಿ ಇರಲಿಲ್ಲ. ಸದ್ಯ ಸಚಿವ […]