ಕೊಲ್ಲೂರಿಗೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ

Thursday, January 18th, 2024
laxmi-hebbalkar

ಕೊಲ್ಲೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಇಂದು ಕುಟುಂಬ ಸಮೇತ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು. ಮಧ್ಯಾಹ್ನ 1.30ರ ವೇಳೆ ಆಗಮಿಸಿದ ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸ್ವಾಗತಿಸಲಾಯಿತು. ನಾಡಿನ ಒಳಿತಿಗಾಗಿ ಮೂಕಾಂಬಿಕಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ […]

ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು, ಮಹಾನವರಾತ್ರಿ ಉತ್ಸವ ಅಕ್ಟೋಬರ್ 15 ರಿಂದ 24,2023

Saturday, October 14th, 2023
Web-Advt

ಶ್ರೀ ಮೂಕಾಂಬಿಕಾ ದೇವಸ್ಥಾನ, ಕೊಲ್ಲೂರು, ಶ್ರೀ ಮನ್ಮಹಾ ರಥೋತ್ಸವ

Thursday, March 17th, 2022
Kolluru Jatre

ಕೆ.ಎಸ್.ಟಿ.ಡಿ.ಸಿ. ಯಿಂದ ತಿರುಪತಿ, ಕೊಲ್ಲೂರು, ಧರ್ಮಸ್ಥಳ, ಹಂಪೆ ಪ್ರತಿದಿನ ಬಸ್ ಸೇವೆ

Friday, November 13th, 2020
kstdc

ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರವಾಸಿಗರಿಗೆ ಹಾಗೂ ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದ ಈ ಕೆಳಗಿನ ಧಾರ್ಮಿಕ ಸ್ಥಳಗಳಿಗೆ ರಾತ್ರಿ ಸಾರಿಗೆಗಳನ್ನು (Point to Point Operation) ಕಾರ್ಯಾಚರಣೆ ಮಾಡಲು ನಿರ್ಧರಿಸಲಾಗಿದ್ದು, ಸುಸ್ಸಜ್ಜಿತ ಎ.ಸಿ ಡಿಲೆಕ್ಸ್ ವಾಹನಗಳಲ್ಲಿ ಪ್ರತಿದಿನ ರಾತ್ರಿ ಬೆಂಗಳೂರಿನಿಂದ ಈ ಕೂಡಲೇ ಜಾರಿಯಲ್ಲಿ ಬರುವಂತೆ ಕಾರ್ಯಾಚರಣೆಗೆ ಕ್ರಮಕೈಗೊಳ್ಳಲಾಗಿದೆ. ಧಾರ್ಮಿಕ ಸ್ಥಳಗಳ ವಿವರ ಏಕಮುಖ ಪ್ರಯಾಣ ದರ ರೂ. ಬೆಂಗಳೂರಿನಿಂದ ಹೊರಡುವ ವೇಳೆ ಯಾತ್ರಾ ಸ್ಥಳಗಳಿಂದ ಹೊರಡುವ ವೇಳೆ 1. […]

ಆತನಿಗೆ ಮದುವೆಯಾಗಿತ್ತು, ಪ್ರಿಯತಮೆ ಆ ವಿಚಾರ ತಿಳಿದ ತಕ್ಷಣ ಆತ್ಮ ಹತ್ಯೆ ಮಾಡಿಕೊಂಡಳು

Tuesday, October 27th, 2020
Rakshitha

ಉಡುಪಿ : ಅಂಬಾಗಿಲಿನಲ್ಲಿರುವ ಬಾಡಿಗೆ ರೂಮಿ ನಲ್ಲಿ ಅ.24ರಂದು ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪ್ರಿಯಕರನನ್ನು ಉಡುಪಿ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕುಕ್ಕೆಹಳ್ಳಿಯ ಪ್ರಭಾಕರ ನಾಯಕ್ ಎಂಬವರ ಮಗಳು ರಕ್ಷಿತಾ ನಾಯಕ್(19) ಬಾಡಿಗೆ ರೂಮಿ ನಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಪಟ್ಟಿದ್ದಳು. ರಕ್ಷಿತಾ ಮಂಗಳೂರಿನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ವಾರಕ್ಕೊಮ್ಮೆ ಮನೆಗೆ ಬಂದು ಹೋಗುತ್ತಿದ್ದರು. ಅ.22ರಂದು ಉಡುಪಿಗೆ ಬಂದಿದ್ದ ಆಕೆ ಮಂಗಳೂರಿಗೆ ತೆರಳಿದ್ದಳು. ಅ.24 ರಂದು ಪ್ರಶಾಂತ್ ಎಂಬಾತ ಕರೆ ಮಾಡಿ, ರಕ್ಷಿತಾಳನ್ನು ಉಡುಪಿ ಖಾಸಗಿ ಅಸ್ಪತ್ರೆಗೆ […]

ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದಲ್ಲಿ ಸೋಮವಾರದಿಂದ ಎಲ್ಲಾ ಸೇವೆಗಳು ಪ್ರಾರಂಭ

Sunday, September 6th, 2020
Kolluru Temple

ಉಡುಪಿ : ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದಲ್ಲಿ ಸೋಮವಾರದಿಂದ (ಸೆ.7) ಎಲ್ಲಾ ಸೇವೆಗಳು ಪ್ರಾರಂಭ ಗೊಳ್ಳುತ್ತವೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಧಾರ್ಮಿಕ ದತ್ತಿ ಆಯುಕ್ತರು ದೇವಸ್ಥಾನದ ಎಲ್ಲಾ ಸೇವೆ ಆರಂಭಕ್ಕೆ ಸೆ.1ರಂದು ಅನುಮತಿ ನೀಡಿದ್ದು, ನಾಳೆಯಿಂದ ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಸೇವೆಗಳು ಲಭ್ಯವಾಗಲಿವೆ. ಭಕ್ತರಿಗೆ ಒಳಗೆ ಪ್ರವೇಶಿಸುವಾಗ ಸ್ಯಾನಿಟೈಸರ್‌ನ ಬಳಕೆ ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಸುರಕ್ಷಿತ ಅಂತರ ಕಾಪಾಡಿಕೊಂಡು ಚಂಡಿಕಾ ಹೋಮಕ್ಕೆ ಅವಕಾಶ ನೀಡಲಾಗಿದೆ. ನಿಯಮಿತ ಭಕ್ತರು ಮಾತ್ರ […]

ಕೊಲ್ಲೂರಿನಲ್ಲಿ ಬೃಹತ್ ಶಿಲಾಯುಗದ ನಿವೇಶನ ಪತ್ತೆ

Sunday, July 19th, 2020
menhir

ಉಡುಪಿ  : ಭಾರತದ ಪ್ರಖ್ಯಾತ ಶಾಕ್ತ ಆರಾಧನಾ ಕೇಂದ್ರವಾದ ಕೊಲ್ಲೂರಿನ ಮೂಕಾಂಬಿಕೆಯ ದೇವಾಲಯಕ್ಕೆ ಸಮೀಪದಲ್ಲಿರುವ ಮೂಕಾಸುರನ ಬೆಟ್ಟದ ಬುಡದಲ್ಲಿ, ಬೃಹತ್ ಶಿಲಾಯುಗ ಕಾಲದ ನಿಲ್ಸ್‌ಕಲ್ ಸ್ಮಾರಕಶಿಲೆ, ಕಲ್ಗುಳಿ, ಮುರಕಲ್ಲಿನಲ್ಲಿ ಕೊರೆದು ಮಾಡಿರುವ ಬಾವಿ ಮತ್ತು ಮಡಕೆಯ ಅವಶೇಷಗಳು ಇತ್ತೀಚೆಗೆ ನಡೆಸಿದ ಪುರಾತತ್ವ ಅನ್ವೇಷನೆಯಲ್ಲಿ ಪತ್ತೆಯಾಗಿವೆ, ಎಂದು ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಸಹ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿಯವರು ತಿಳಿಸಿರುತ್ತಾರೆ. ಕೊಲ್ಲೂರಿನ ಬೃಹತ್ ಶಿಲಾಯುಗ ನಿವೇಶನದ ಶೋಧ, ಕೊಲ್ಲೂರು ಮತ್ತು ಕೊಲ್ಲೂರಿನ ಮೂಕಾಂಬಿಕೆಯ ಪ್ರಾಚೀನತೆಯನ್ನು ಸುಮಾರು ಕ್ರಿ.ಪೂ. 1000 […]

ಕೊಲ್ಲೂರು ಕ್ಷೇತ್ರದಲ್ಲಿ ವಿಜಯದಶಮಿ : ಸಾವಿರಾರು ಮಕ್ಕಳಿಗೆ ಅಕ್ಷರಾಭ್ಯಾಸ ಆರಂಭ

Tuesday, October 8th, 2019
kolluru

ಕೊಲ್ಲೂರು : ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಇಂದು ಭಕ್ತಿ ಶ್ರದ್ಧೆಯ ವಿಜಯದಶಮಿ ನಡೆಯಿತು. ನವರಾತ್ರಿಯ ಕೊನೆಯ ದಿನವಾದ ಇಂದು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ನಡೆಯಿತು. ಮುಖ್ಯವಾಗಿ ವಿದ್ಯಾದಶಮಿಯ ದಿನವಾದ ಇಂದು ಸಾವಿರಾರು ಮಕ್ಕಳು ಅಕ್ಷರಾಭ್ಯಾಸ ಮಾಡುವ ಮೂಲಕ ಸರಸ್ವತೀ ಸ್ವರೂಪಿಯಾದ ಮೂಕಾಂಬಿಕೆಯ ಕೃಪೆಗೆ ಪಾತ್ರರಾದರು. ವಿಜಯ ದಶಮಿಯ ದಿನ ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ ಮಾಡುವುದು ಕೊಲ್ಲೂರು ಕ್ಷೇತ್ರದ ವಿಶೇಷ. ವಿದ್ಯಾದಶಮಿಯ ದಿನ ಮೂಕಾಂಬಿಕೆಯ ಸನ್ನಿಧಿಯಲ್ಲಿ ಮೊದಲ ಅಕ್ಷರಾಭ್ಯಾಸ ಮಾಡಿದರೆ ಮಕ್ಕಳು ಬುದ್ಧಿವಂತರಾಗುತ್ತಾರೆ ಮಾತ್ರವಲ್ಲ ಬದುಕಿನಲ್ಲಿ ಉನ್ನತ […]

ಡಿಕೆ.ಶಿವಕುಮಾರ್ ಶೀಘ್ರ ಬಿಡುಗಡೆಗೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಿದ ಲಕ್ಷ್ಮೀ ಹೆಬ್ಬಾಳ್ಕರ್

Monday, September 9th, 2019
lakshimi-hebbalkar

ಉಡುಪಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಬಿಡುಗಡೆ ಆಗುವಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ವಿಶೇಷ ಚಂಡಿಕಾ ಹೋಮದ ಹರಕೆ ಹೇಳಿಕೊಂಡಿದ್ದರು. ಹಾಗಾಗಿ ಇಂದು ಮುಂಜಾನೆಯಿಂದ ಡಿ.ಕೆ.ಶಿಯವರ ಕುಟುಂಬಸ್ಥರಿಂದ ಚಂಡಿಕಾಹೋಮ ನೆರವೇರಿತು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿಇಂದು ಮುಂಜನೆಯಿಂದ ಚಂಡಿಕಾಹೋಮ ನೆರವೇರಿತು. ಈ ವೇಳೆ ಡಿ.ಕೆ.ಶಿಯವರ ದೊಡ್ಡಪ್ಪ ಮತ್ತು ಚಿಕ್ಕಪ್ಪನ ಮಕ್ಕಳು ಮೂಕಾಂಬಿಕಾ ದೇವಿಗೆ ವಿಶೇಷ […]

ಕೊಲ್ಲೂರು : ದೇವಳದ ಸಾಕಾನೆ ಇಂದಿರಾ ಸಾವು

Wednesday, August 14th, 2019
indira-elephant

ಕೊಲ್ಲೂರು : ದೇವಳದ ಸಾಕಾನೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಜ್ವರದಿಂದ ಬಳಲುತ್ತಿದ್ದ ಸಾಕಾನೆ ಇಂದಿರಾ ಮೃತಪಟ್ಟಿದೆ. ಕಳೆದ 20 ದಿನಗಳಿಂದ 62 ವರ್ಷ ಪ್ರಾಯದ ಆನೆ ಇಂದಿರಾ ಜ್ವರದಿಂದ ಬಳಲುತ್ತಿತ್ತು. ಆನೆ ಜ್ವರದಿಂದ ಬಳಲುತ್ತಿದ್ದರೂ ಕೂಡ ಮಾವುತ ಬಾಬಣ್ಣ ವಿಶೇಷವಾದ ಮುತುವರ್ಜಿಯನ್ನು ವಹಿಸಿಕೊಂಡಿರಲಿಲ್ಲ. ಅಲ್ಲದೆ, ದೇವಾಲಯದ ಆಡಳಿತಮಂಡಳಿಯೂ ಕೂಡ ಯಾವುದೇ ಲಕ್ಷ್ಯವನ್ನು ವಹಿಸಿಕೊಂಡಿರಲಿಲ್ಲ ಎಂದು ಸ್ಥಳೀಯ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ಆನೆಯನ್ನು ಬಾಳೆಹೊನ್ನೂರಿನಿಂದ ತರಲಾಗಿತ್ತು. ಕೇರಳ ಮೂಲದ ಟಿಂಬರ್ ಮರ್ಚೆಂಟ್ ಈ ಆನೆಯನ್ನು ದಾನ ನೀಡಿದ್ದರು. […]