ಕುಂದಾಪುರ : ಕಾರು ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಪಂಚಾಯತ್ ಅಧ್ಯಕ್ಷ

Sunday, June 6th, 2021
Udaya Ganiga

ಕುಂದಾಪುರ : ಗ್ರಾಮ ಪಂಚಾಯತ್ ಅಧ್ಯಕ್ಷ ನೊಬ್ಬ ದ್ವೇಷದಲ್ಲಿ ವ್ಯಕ್ತಿಯೊಬ್ಬರನ್ನು ತನ್ನ ಕಾರು ಢಿಕ್ಕಿ ಹೊಡೆಸಿ ಕೊಲೆಗೈದ  ಘಟನೆ ಶನಿವಾರ ರಾತ್ರಿ ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಯನ್ನು ಹೊಸಬಾಳು ನಿವಾಸಿ ಉದಯ ಗಾಣಿಗ(40)  ಎಂದು ಗುರುತಿಸಲಾಗಿದೆ. ತನ್ನ ಪತಿಯನ್ನು ಕೊಲೆ ಮಾಡಿರುವುದಾಗಿ  ಮೃತರ ಪತ್ನಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಳವೆ ಬಾವಿ […]

ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಬಾಲಕ

Saturday, October 26th, 2019
kolave-baavi

ಚೆನ್ನೈ : 2 ವರ್ಷದ ಬಾಲಕನೊಬ್ಬ ಕೊಳವೆಬಾವಿಗೆ ಬಿದ್ದಿರುವ ಘಟನೆ ತಮಿಳುನಾಡಿನ ತಿರಚ್ಚಿ ಜಿಲ್ಲೆಯ ನಡುಕಟ್ಟುಪಟ್ಟಿಯಲ್ಲಿ ನಡೆದಿದೆ. ಬಾಲಕನನ್ನು ಸುಜಿತ್ ವಿಲ್ಸನ್ ಎಂದು ಗುರುತಿಸಲಾಗಿದೆ. ಈತ 25 ಅಡಿ ಆಳಕ್ಕೆ ಬಿದ್ದಿದ್ದಾನೆ. ಶುಕ್ರವಾರ ಸಂಜೆ 5.30ರ ಸುಮಾರಿಗೆ ಮನೆ ಮುಂದೆ ಆಟವಾಡುತ್ತಿದ್ದಾಗ 7 ವರ್ಷದ ಹಿಂದೆ ತೆರೆದಿದ್ದ ಬೋರ್‍ವೆಲ್‍ಗೆ ಸುಜಿತ್ ವಿಲ್ಸನ್ ಬಿದ್ದಿದ್ದಾನೆ. ಬಾಲಕ ಕೊಳವೆ ಬಾವಿಗೆ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದೆ. ವೈದ್ಯರ ತಂಡ […]

ನೂತನವಾಗಿ ನಿರ್ಮಾಣವಾದ ಕೊಳವೆ ಬಾವಿ ಉದ್ಘಾಟನಾ ಕಾರ್ಯಕ್ರಮ

Saturday, April 7th, 2018
kolavebavi

ಮಂಗಳೂರು: ದಿನಾಂಕ 06-04-2018ನೇ ಶುಕ್ರವಾರ ಶ್ರೀ ಧ.ಮಂ.ಅ.ಹಿ.ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣವಾದ ಕೊಳವೆ ಬಾವಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ ಮಾಡಲಾಯಿತು. ಕೊಳವೆ ಬಾವಿಯ ಉದ್ಘಾಟನೆಯನ್ನು ಪೆಟ್ರೋನೆಟ್ ಎಂ.ಎಚ್.ಬಿ. ಲಿಮಿಟೆಡ್‌ನ ವ್ಯವಸ್ಥಾಪಕರಾದ ಶ್ರೀ ರವೀಂದ್ರ ತಾಪಸ್‌ರವರು ಮಾಡಿದರು. ಶುದ್ಧ ಕುಡಿಯುವ ನೀರಿನ ಘಟಕವನ್ನು ಶ್ರೀ ಶಶಿಧರ್ ಶೆಟ್ಟಿ ಕಾರ್ಯನಿರ್ವಾಹಣಾಧಿಕಾರಿ ಎಸ್.ಡಿ.ಎಂ. ಎಜ್ಯುಕೇಶನ್ ಸೊಸೈಟಿ ಅವರು ನೆರವೇರಿಸಿದರು. ವೇದಿಕೆಯಲ್ಲಿ ಡಿ.ಎಂ.ಸಿ.ಯ ಎಂಜಿನಿಯರ್ ಯಶೋಧರ್, ಸಿ.ಆರ್.ಪಿ.ಯಾದ ವೆಂಕಟಗಿರಿ ಹೊಳ್ಳ, ಎಸ್.ಎಂ.ಎಸ್. ಅನುದಾನಿತ ಪ್ರಾಥಮಿಕ ಶಾಲೆ, ಧರ್ಮಸ್ಥಳದ […]

ಕೊಳವೆ ಬಾವಿ ನಿಷೇಧ ಹಿಂಪಡೆಯಲು ಸರ್ಕಾರಕ್ಕೆ ಪತ್ರ ಬರೆದ ಜಿಲ್ಲಾಧಿಕಾರಿ

Thursday, January 19th, 2017
dc-borewell

ಮಂಗಳೂರು:  ಕೊಳವೆ ಬಾವಿ ಕೊರೆಯಲು ಇರುವ ನಿಷೇಧ  ಹಿಂಪಡೆಯಬೇಕು ಎಂದು ವಿನಂತಿಸಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ ತಿಳಿಸಿದ್ದಾರೆ. ಸರ್ಕಾರಕ್ಕೆ ಪತ್ರ ಬರೆದಿರುವ ವಿಷಯವನ್ನು ಬಹಿರಂಗಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಇಲ್ಲ. ಈ ಭಾಗದಲ್ಲಿ ಕೃಷಿಗಾಗಿ ಯಾವುದೇ ನೀರಾವರಿ ಯೋಜನೆಗಳಿಲ್ಲ. ಅದೇ ರೀತಿ ಕೆಲವೊಂದು ಭಾಗಗಳಿಗೆ ಕೊಳವೆ ಮೂಲಕ ನೀರು ಒದಗಿಸುವ ಯೋಜನೆಗಳೂ ಇಲ್ಲ. ಆದುದರಿಂದ ದಕ್ಷಿಣ ಕನ್ನಡದಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅವಕಾಶ ಕಲ್ಪಿಸಬೇಕು ಎಂಬ ಆಗ್ರಹಗಳು ಬಂದಿದ್ದವು ಎಂದು ಅವರು […]