ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ಅವ್ಯಹಾರ, ಆರೋಪಿತರಿಗೆ ಜಾಮೀನು

Sunday, July 19th, 2020
kateelu

ಮೂಡಬಿದ್ರೆ  : ಕಟೀಲು ದೇವಸ್ಥಾನದಲ್ಲಿ ಕೋಟ್ಯಂತರ ರೂಪಾಯಿ ಅವ್ಯಹಾರ ನಡೆಯುತ್ತಿದೆ, ವಿಶೇಷ ಪೂಜೆ, ಯಕ್ಷಗಾನ ಮೇಳದ ಹೆಸರಲ್ಲಿ ಹಣ ವಸೂಲಿ,  ಚಿನ್ನದ ರಥ ಸೇವೆಗೆ ಹಣ ವಸೂಲಿ, ಚಂಡಿಕಾ ಯಾಗ.  ಹೋಮದ  ಹೆಸರಲ್ಲಿ ಹಣ ವಸೂಲಿ ನೆಡೆಯುತ್ತಿದೆ ಎಂದು  ಅಲ್ಲದೆ ಸಾರ್ವಜನಿಕರ ದುಡ್ಡು ದೇವರ ಹೆಸರಲ್ಲಿ ಅಸ್ರಣ್ಣ ಕುಟುಂಬದ ಮನೆ ಸೇರುತ್ತದೆ.  ಸರಕಾರೀ ದೇವಸ್ಥಾನದಲ್ಲಿ ವಸೂಲಿ ಒಂದು ಕಡೆಯಾದರೆ ಅದಕ್ಕೆ ರಶೀದಿ ಬೇರೆಯೇ ತೋರಿಸಲಾಗುತ್ತಿತ್ತು ಎಂದು ತನಿಖಾ ವರದಿ ಮಾಡಲಾಗಿತ್ತು. ಈ ಬಗ್ಗೆ ಅಸ್ರಣ್ಣ ಕುಟುಂಬಸ್ಥರು ನ್ಯಾಯಾಲಯದಲ್ಲಿ ಒಂದು ಕೋಟಿ […]