ಮುಂಬೈಯಿಂದ ಬಂದ ವ್ಯಕ್ತಿಯನ್ನು ಕೇರಳಕ್ಕೆ ತಲುಪಿಸಿದ ಕಾಂಗ್ರೆಸ್ ಮುಖಂಡನಿಗೆ ಕೋರೆಂಟೈನ್

Sunday, May 17th, 2020
delampady

ಪುತ್ತೂರು  : ಪಾಸ್ ಇಲ್ಲದೆ ಮುಂಬೈಯಿಂದ ಬಂದ ವ್ಯಕ್ತಿಯನ್ನು ಕಾರಿನಲ್ಲಿ ಕೇರಳಕ್ಕೆ ತಲುಪಿಸಿದ ಕಾಂಗ್ರೆಸ್ ಗ್ರಾಮ ಪಂಚಾಯತು ಸದಸ್ಯನ ವಿರುದ್ದ ಆಧೂರು ಪೊಲೀಸರು ಕೇಸು ದಾಖಲಿಸಿದ್ದಾರೆ. ದೇಲಂಪಾಡಿ ಗ್ರಾಮ ಪಂಚಾಯತು ಸದಸ್ಯ, ಕಾಂಗ್ರೆಸ್ ನೇತಾರ ಕೊರಗಪ್ಪ ರೈ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಮುಂಬೈಯಿಂದ ಆಗಮಿಸಿದ ದೇಲಂಪಾಡಿ, ಮಯ್ಯಳ ನಿವಾಸಿ ಜಗನ್ನಾಥ ರೈ ಎಂಬವರನ್ನು ಪುತ್ತೂರಿನಿಂದ ತನ್ನ ಕಾರಿನಲ್ಲಿ ಕೊರಗಪ್ಪ ರೈ ಕರೆ ತಂದಿದ್ದರು. ಪಾಸ್ ಸಹಿತ ಯಾವುದೇ ದಾಖಲೆ ಇಲ್ಲದೆ ಜಗನ್ನಾಥ ರೈ ಅವರನ್ನು ಊರಿಗೆ ಕರೆದುಕೊಂಡು […]