ಧರ್ಮಸ್ಥಳದ ವಿರುದ್ಧ ಅಪಪ್ರಚಾರ, 25 ರೂ ಲಕ್ಷ ಪರಿಹಾರ ಪಾವತಿಸುವಂತೆ ಕೋರ್ಟ್ ಆದೇಶ

Sunday, August 9th, 2020
veerendraHeggade

ಮಂಗಳೂರು: ಧರ್ಮಸ್ಥಳದ ಆರ್ಥಿಕ ವ್ಯವಹಾರಗಳು, ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಹಾಗೂ ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡಿದ್ದಕ್ಕೆ ಬೆಳ್ತಂಗಡಿಯ ಹಿರಿಯ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ ನ್ಯಾಯಾಲಯ  ಕ್ಷೇತ್ರಕ್ಕೆ ರೂ  25 ಲಕ್ಷ ಪರಿಹಾರ ಪಾವತಿಸುವಂತೆ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ.ಸೋಮನಾಥ ನಾಯಕ್‌ ಅವರಿಗೆ ಆದೇಶಿಸಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆ ಅವರ ಕುರಿತು ಯಾವುದೇ ಹೇಳಿಕೆ, ಪ್ರಕಟಣೆ ನೀಡದಂತೆ ನ್ಯಾಯಾಲಯ ಸೋಮನಾಥ ನಾಯಕ್‌ ಅವರಿಗೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಅದನ್ನು ಉಲ್ಲಂಘಿಸಿದ ಅಪರಾಧಕ್ಕಾಗಿ 2013ರಲ್ಲೇ ಮೂರು ತಿಂಗಳ […]

ದ.ಕ ಜಿಲ್ಲಾಧಿಕಾರಿಯವರ ವಾಹನ, ಚರ ವಸ್ತುಗಳನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶ

Thursday, January 24th, 2019
DK DC

ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲಾಧಿಕಾರಿಯವರ ವಾಹನ, ಕಚೇರಿಯ ಚರ ವಸ್ತುಗಳನ್ನು ಜಪ್ತಿ ಮಾಡುವಂತೆ ಪುತ್ತೂರು ಪ್ರಧಾನ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಪುತ್ತೂರು ತಾಲೂಕು ಕಬಕ ವಿದ್ಯಾಪುರ ಸರ್ಕಾರಿ ಶಾಲೆಯಲ್ಲಿ 2010 ಮಾರ್ಚ್ 4 ರಂದು ಅಕ್ಷರ ದಾಸೋಹ ಕಟ್ಟಡದ ಲಿಂಟೆಲ್(ಕಿಟಕಿಯ ಕಲ್ಲು ಹಾಸು) ಬಿದ್ದು 9 ನೇ ತರಗತಿ ವಿದ್ಯಾರ್ಥಿ ಶಾರುಕ್ ಖಾನ್ ಮೃತಪಟ್ಟಿದ್ದ. ಈ ಬಗ್ಗೆ ಬಾಲಕನ ತಂದೆ ಅಬ್ದುಲ್ ಖಾದರ್ ಅವರು ಪರಿಹಾರ ಕೋರಿ ಸರ್ಕಾರಿ ಶಾಲೆ ಮತ್ತು ಗುತ್ತಿಗೆದಾರರ ವಿರುದ್ಧ ನ್ಯಾಯಾಲಯದಲ್ಲಿ ದಾವೆ […]