ಕೋವಿಡ್ ರಾಜಕೀಯ : ಸಾಂಕ್ರಾಮಿಕ ರೋಗದ ಬಗ್ಗೆ ವೈದ್ಯನಾಗಿ ನನಗೆ ತಿಳಿದಿದೆ- ಶಾಸಕ ಭರತ್‌ ಶೆಟ್ಟಿ

Saturday, April 25th, 2020
bharath-shetty

ಮಂಗಳೂರು : ಕೋವಿಡ್ ಸೋಂಕಿತರನ್ನು ಚಿತೆಯಲ್ಲಿ ದಹಿಸುವುದರಿಂದ ಸೋಂಕು ಹರಡುವುದಿಲ್ಲ. ಈ ಬಗ್ಗೆ ವೈದ್ಯನಾಗಿ ಮಾಹಿತಿ ತಿಳಿದುಕೊಂಡಿದ್ದೇನೆ. ತಜ್ಞರೂ ಹೇಳಿದ್ದಾರೆ. ಹೀಗಾಗಿ ನಾನು ವಿರೋಧ ವ್ಯಕ್ತಪಡಿಸಿಲ್ಲ. ವೈದ್ಯನಾಗಿ ಆ ಬಗ್ಗೆ ಯೋಚಿಸಲೂ ಸಾಧ್ಯವಿಲ್ಲ. ಸೋಂಕಿತರ ಅಂತ್ಯಸಂಸ್ಕಾರದಿಂದ ಪರಿಸರದಲ್ಲಿ ಕಾನೂನು ತೊಡಕು ಉಂಟಾಗಬಾರದೆಂಬ ಕಾರಣಕ್ಕೆ ಅವರನ್ನು ಸಮಧಾನಿಸಿ ಸೂಕ್ತ ಮಾಹಿತಿ ನೀಡಲು ಸ್ಥಳಕ್ಕೆ ಹೋಗಿದ್ದೇನೆಯೇ ಹೊರತು ಅಂತ್ಯಸಂಸ್ಕಾರವನ್ನು ತಡೆಯಲು ಅಲ್ಲ ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದ್ದಾರೆ. ವೃದ್ಧೆಯ ಅಂತ್ಯಸಂಸ್ಕಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ […]