ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಕ್ಯಾಂಪ್ಕೊ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

Tuesday, June 15th, 2021
campco

ಮಂಗಳೂರು :  ಅಡಿಕೆ ಮತ್ತು ಕೊಕ್ಕೋ ಬೆಳೆಗಾರರ ಸಂಕಷ್ಟ ಸಮಯದಲ್ಲಿ ರೈತರ ಬೆನ್ನೆಲುಬಾಗಿ ನಿಂತ ಕ್ಯಾಂಪ್ಕೊ ಕೋವಿಡ್ ಸಂಕಷ್ಟ ಕಾಲದಲ್ಲಿ ಕೂಡ ರೈತರಿಗೆ ನೆರವಾಗಿ ಯೋಗ್ಯ ಬೆಲೆಯನ್ನು ನೀಡಿ ಅಡಿಕೆ ಖರೀದಿಸುವುದರಲ್ಲಿ ಯಶಸ್ವಿ ಆಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಶಂಕರ ನಾರಾಯಣ ಭಟ್ ಖಂಡಿಗೆ ಅವರು ತಿಳಿಸಿದರು. ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ ನ ಸಹಯೋಗದೊಂದಿಗೆ ಪಾವೂರು, ವರ್ಕಾಡಿ ಯಲ್ಲಿ ಕಾರ್ಯಾರಂಭಿಸಿದ ನೂತನ ಅಡಿಕೆ ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇದೀಗ ಸಂಸ್ಥೆಯ ಸಕ್ರಿಯ […]

ಪೆಟ್ರೋಲ್ ಬೆಲೆ ಶತಕದ ಗಡಿ : ತೈಲೋತ್ಪನ್ನಗಳ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

Sunday, June 6th, 2021
congress protest

ಬೆಂಗಳೂರು : ಕೋವಿಡ್ ಸಂಕಷ್ಟದಿಂದಾಗಿ ಉದ್ಯೋಗ, ಆದಾಯ ಕಳೆದುಕೊಂಡು ತೀವ್ರ ತೊಂದರೆಯಲ್ಲಿರುವಾಗ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಸಾಮಾನ್ಯ ಜನತೆಯ ಮೇಲೆ ಭಾರೀ ಹೊರೆ ಹೇರುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಮುಖಂಡರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪೆಟ್ರೋಲ್ ದರ ನಗರದಲ್ಲಿ ನೂರು ರೂ ಗಡಿ ಸಮೀಪಿಸುತ್ತಿದ್ದು, ಡೀಸೆಲ್ ದರ 90 ರೂ ದಾಟಿದೆ. ಇದರಿಂದ ಎಲ್ಲಾ ಅಗತ್ಯ ವಸ್ತುಗಳ ದರ ಹೆಚ್ಚಾಗುತ್ತಿದ್ದು, ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರದ […]