ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳಪೆ ನೆಟ್ ವರ್ಕ್ ಒದಗಿಸುವ ಮೊಬೈಲ್ ಕಂಪೆನಿಗಳು, ಕ್ರಮಕ್ಕೆ ಸೂಚನೆ

Tuesday, June 1st, 2021
mobile-network-issue

ಮಂಗಳೂರು : ಬೆಂಗಳೂರು ಅಥವಾ ಮುಂಬೈಗೆ ಹೋಲಿಸಿದರೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊಬೈಲ್ ಕಂಪೆನಿಗಳು ಬಹುತೇಕ ಕಳಪೆ ನೆಟ್ ವರ್ಕ್ ಒದಗಿಸುತ್ತಿವೆ. ಪದೇ ಪದೇ ಫೋನ್ ಡಿಸ್ ಕನೆಕ್ಷನ್, ಇಂಟರ್ನೆಟ್ ವೇಗ ಕಡಿತ ದ ಸಮಸ್ಯೆ ಎದುರಾಗಿದೆ.  ಕಂಪೆನಿಗಳ ಗ್ರಾಹಕ ಸೇವಾ ಸಿಬ್ಬಂದಿಗಳನ್ನು ಸಂಪರ್ಕಿಸಲು ಹರಸಾಹಸ ಪಡುವ ಪರಿಸ್ಥಿತಿ ಎದುರಾಗಿದೆ. ದೂರು ನೀಡಲು ಕನಿಷ್ಠ ಹತ್ತು ನಿಮಿಷಗಳಾದರೂ ಕಾಯುವ ಪರಿಸ್ಥಿತಿ ಉಂಟಾಗಿದೆ. ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಮೊಬೈಲ್ ನೆಟ್‍ವರ್ಕ್ ಸೌಲಭ್ಯ ಒದಗಿಸುವುದರೊಂದಿಗೆ ಮೊಬೈಲ್ ಸೇವಾ ಪೂರೈಕೆದಾರರು ಉತ್ತಮ ಸೇವೆಯನ್ನು ಒದಗಿಸಬೇಕು […]

ಬಿಜೆಪಿ ಯುವ ಮೋರ್ಚಾ ನೀಡಿರುವ ದೂರು ರಾಜಕೀಯ ಪ್ರೇರಿತ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

Wednesday, May 19th, 2021
dk-Shivakumar

ಬೆಂಗಳೂರು : ಗೃಹ ಆರೈಕೆಯಲ್ಲಿರುವ ಕೋವಿಡ್ ಸೋಂಕಿತರಿಗೆ ಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ನೀಡಿರುವ ದೂರು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಯುವ ಮೋರ್ಚಾದ ಬೆಂಗಳೂರು ಕೇಂದ್ರ ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ವಿಜಯೇಂದ್ರ ಎಂಬುವರು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ […]

ಕೋವಿಡ್ ಸೋಂಕಿತ ವ್ಯಕ್ತಿಯ ಮೃತ ದೇಹ ಅದಲು ಬದಲು, ಮೃತ ವ್ಯಕ್ತಿಯ ಸಂಬಂಧಿಕರ ಆಕ್ರೋಶ

Monday, May 17th, 2021
Dead body

ಕಾರ್ಕಳ: ಆಸ್ಪತ್ರೆ ಸಿಬಂದಿಯ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಶವ ಬದಲಾಗಿರುವುದು ಸಂಬಂಧಿಕರಿಗೆ ತಿಳಿದು ಶವವನ್ನು ವಾಪಸ್ ಕಳಿಸಿದ ಘಟನೆ ಸೋಮವಾರ ನಡೆದಿದೆ. ಅಂತ್ಯ ಸಂಸ್ಕಾರಕ್ಕೆಂದು ಕಾರ್ಕಳದ ಕರಿಯಕಲ್ಲು ಸ್ಮಶಾನಕ್ಕೆ ಮೃತ ದೇಹ ತಂದಿದ್ದ ವೇಳೆ  ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಶೃಂಗೇರಿ ಮೂಲದ 44 ರ ವಯಸ್ಸಿನ ವ್ಯಕ್ತಿ ಕಾರ್ಕಳದ ತನ್ನ ಪತ್ನಿ ಮನೆಗೆ ಬಂದಿದ್ದ ಅವರಿಗೆ ಸೋಂಕು ದೃಢ ಪಟ್ಟಿತ್ತು. ಮಂಗಳೂರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ಚಿಕಿತ್ಸೆ […]

ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪಿಪಿಇ ಕಿಟ್ ತೆರೆದು ಮುಖದರ್ಶನ ಪಡೆದ ಕಾಂಗ್ರೆಸ್ ಮುಖಂಡರು

Monday, July 27th, 2020
ivan

ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಸೇರಿದಂತೆ,  ಶಾಸಕ ಯು.ಟಿ‌. ಖಾದರ್ ಮತ್ತು ಕೆಲವು  ಕಾಂಗ್ರೆಸ್ ನಾಯಕರು ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರ ಜಾಗಕ್ಕೆ ತೆರೆಳಿ ಮೃತದೇಹದ ಪಿಪಿಇ ಕಿಟ್ ಅನ್ನು ಬಿಚ್ಚಿ ಅಂತಿಮ ದರ್ಶನ ಪಡೆಯುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ  ಘಟನೆ ಬೋಳೂರಿನ ರುದ್ರಭೂಮಿಯಲ್ಲಿ ನಡೆದಿದೆ. ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕರು ತೆರಳಿ ಮೃತರ ಅಂತಿಮ ದರ್ಶನ ಪಡೆಯುವ ಮೂಲಕ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವೃದ್ಧೆ ಜು.24ರಂದು ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ನಗರದ […]

ವೆನ್ ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡ ಕೋವಿಡ್ ಸೋಂಕಿತ, ಪತ್ತೆಗಾಗಿ ಪೊಲೀಸ್ ತಂಡ ರಚನೆ

Sunday, July 5th, 2020
Devaraj

ಮಂಗಳೂರು  : ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆಗೆ ಬಂದ ವ್ಯಕ್ತಿಯನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಇಂದು ಈತನಿಗೆ ಕೋವಿಡ್ 19 ದೃಢ ಪಟ್ಟಿದೆ‌. ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಈತನ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ‌. ಈತನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿದರೆ […]

ಕೋವಿಡ್‌ ಸೋಂಕಿತನನ್ನು ದಾಖಲು ಗೊಳಿಸಲು ತಡ ಮಾಡಿದ ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆ

Saturday, July 4th, 2020
yenepoya hospital

ಮಂಗಳೂರು  :  ಕೋವಿಡ್‌ ಸೋಂಕಿತನನ್ನು ಯೆನೆಪೋಯ ಆಸ್ಪತ್ರೆ ದಾಖಲು ಗೊಳಿಸದೆ ಆಂಬ್ಯುಲೆನ್ಸ್ ನಲ್ಲೇ ಉಳಿಸಿದ್ದು, ಶಾಸಕರ ಮಧ್ಯಪ್ರವೇಶದ ಬಳಿಕ ಆಸ್ಪತ್ರೆ ವೈದ್ಯರು ಯೆನೆಪೋಯ ಹಸನ್ ಛೇಂಬರ್ಸ್ ಕಟ್ಟಡದಲ್ಲಿರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ. ಮುನ್ನೂರು ಭಾಗದ 25 ರ ಹರೆಯದ 20 ನಿಮಿಷಗಳ ಕಾಲ ಆಂಬ್ಯುಲೆನ್ಸ್ ನಲ್ಲೆ ಉಳಿದಿದ್ದರು. ದಾರಿಮಧ್ಯೆ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಎದುರುಗಡೆಯ ಖಾಸಗಿ ಕಟ್ಟಡದ ಎದುರುಗಡೆ ಪಿಪಿಇ ಕಿಟ್ ಧರಿಸಿದ್ದ ಮಂದಿ ಆಂಬ್ಯುಲೆನ್ಸ್ ಜೊತೆಗೆ ನಿಂತಿದ್ದರು. ಇದನ್ನು ಗಮನಿಸಿದ ಖಾದರ್ ಕಾರು ನಿಲ್ಲಿಸಿ, ಆಂಬ್ಯುಲೆನ್ಸ್ ಸಿಬ್ಬಂದಿ ಜತೆಗೆ ಮಾತನಾಡಿದಾಗ ಸೋಂಕಿತ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಮೂರು ಕೋವಿಡ್ ಸೋಂಕಿತ ಸಾವು

Sunday, June 28th, 2020
covid death

ಮಂಗಳೂರು : ಜೋಕಟ್ಟೆ ನಿವಾಸಿ 51ರ ಹರೆಯದ ಮಹಿಳೆ ಸಾವನ್ನಪ್ಪಿದ್ದು ಅವರ  ಗಂಟಲ ದ್ರವ ಪರೀಕ್ಷೆಯಲ್ಲಿ ಕೋವಿಡ್-19 ಪಾಸಿಟಿವ್ ವರದಿ ಬಂದಿದೆ. ಮಹಿಳೆ ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಭಾನುವಾರ ಜೂನ್ 28ರ ಬೆಳಗ್ಗೆ ಸುರತ್ಕಲ್ ನಿವಾಸಿ 31ರ ಹರೆಯದ ಯುವಕ ಹಾಗೂ ಬಂಟ್ವಾಳ ನಿವಾಸಿ ವೃದ್ಧೆ ಮೃತಪಟ್ಟಿದ್ದು ಈ ಮೂಲಕ ಜಿಲ್ಲೆಯಲ್ಲಿ ಇಂದು ಒಂದೇ ದಿನ ಮೂವರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಸೋಂಕಿತರ ಸಾವಿನ ಸಂಖ್ಯೆ 13ಕ್ಕೇರಿದೆ. ಜೋಕಟ್ಟೆ ಸಮೀಪದ ನಿವಾಸಿ ಮಹಿಳೆ ಟಿಬಿ […]

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ ಏಮ್ಸ್ ಹಿರಿಯ ವೈದ್ಯ ಡಾ.ಪಾಂಡೆ ಕೋವಿಡ್ ನಿಂದ ಸಾವು

Monday, May 25th, 2020
Jitendranath Pande

ನವದೆಹಲಿ: ಏಮ್ಸ್ (ಆಲ್ ಇಂಡಿಯಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್) ಆಸ್ಪತ್ರೆಯ ನಿವೃತ್ತ ಹಿರಿಯ ವೈದ್ಯ ಜಿತೇಂದ್ರ ನಾಥ್ ಪಾಂಡೆ(78ವರ್ಷ) ಕೋವಿಡ್ 19 ವೈರಸ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಡಾ.ಪಾಂಡೆ ಅವರು ಪ್ರೀಮಿಯರ್ ಆಸ್ಪತ್ರೆಯ ಪಲ್ಮೋನೋಲಜಿ ವಿಭಾಗದ ಡೈರೆಕ್ಟರ್ ಆಗಿದ್ದು, ಕಳೆದ ಒಂದು ವಾರಗಳ ಕಾಲ ಕೋವಿಡ್ 19 ವೈರಸ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡಿದ್ದರು. ಮಂಗಳವಾರ ಡಾ.ಪಾಂಡೆ ಮತ್ತು ಪತ್ನಿಯನ್ನು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ವರದಿ ಬಂದಿತ್ತು. ಆದರೆ ಇಬ್ಬರನ್ನೂ ಐಸೋಲೇಶನ್ ನಲ್ಲಿ ಇಡಲಾಗಿತ್ತು ಎಂದು […]