ಸುತ್ತಿಗೆಯಿಂದ ಹೊಡೆದು ತಂದೆಯನ್ನು ಸಾಯಿಸಿದ ಮಗ

Monday, January 18th, 2021
sridhar

ಬೆಳ್ತಂಗಡಿ : ಮಗನೊಬ್ಬ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ ಘಟನೆ ಬೆಳ್ತಂಗಡಿತಾಲ್ಲೂಕಿನ ಗರ್ದಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಜನವರಿ 18 ರ ಸೋಮವಾರ ನಡೆದಿದೆ. ಮೃತರನ್ನು ಶ್ರೀಧರ್ ಎಂದು ಗುರುತಿಸಲಾಗಿದೆ, ಅವರ ಮಗ ಹರೀಶ್ ಈ ಕೊಲೆ ಮಾಡಿದ ಆರೋಪಿ.ಮೃತ ರಿಗೆ ಇಬ್ಬರು ಗಂಡು ಮತ್ತು ಒಬ್ಬರು ಮಗಳು ಇದ್ದಾರೆ. ಕೌಟುಂಬಿಕ ವಿವಾದವೇ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಕೌಟುಂಬಿಕ ಸುರಕ್ಷತೆಗೆ ಹಾಗೂ ಸಂತೋಷಕ್ಕೆ ಈ ತಂತ್ರ ಪರಿಣಾಮಕಾರಿ

Tuesday, August 18th, 2020
tulasi pooje

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಸುಖ ಸಂಸಾರದ ಜೀವನದಲ್ಲಿ ನಡೆಯುವ ಅನಿರೀಕ್ಷಿತ ಘಟಣೆಗಳು ಮತ್ತು ನಿಮ್ಮ ನಡವಳಿಕೆ ಸಂತೋಷದ ಜೀವನದಲ್ಲಿ ಅಸ್ಥಿರತೆಯನ್ನು ತರುತ್ತದೆ. ಕೆಲವು ಸಂದರ್ಭಗಳಲ್ಲಿ ನಿಮ್ಮ ಮಕ್ಕಳು ನಿಮ್ಮ ಮಾತು ಕೇಳದಿರಬಹುದಾಗಿದೆ, ದಾಂಪತ್ಯ ಜೀವನದಲ್ಲಿ ಕಷ್ಟಕರವಾದಂತಹ ವಾತಾವರಣ ಕಾಣಬಹುದು, ಹಣಕಾಸಿನ ವ್ಯವಸ್ಥೆ ಸರಿಯಾಗಿ ಇಲ್ಲದಿರುವಿಕೆ, ಹೀಗೆ ಒಂದಲ್ಲ ಒಂದು ಸಂಕಷ್ಟಗಳು ನಿಮ್ಮ ಕೌಟುಂಬಿಕ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ […]

ನಾಲ್ವರು ಸಂಭಂದಿಕರನ್ನು ನೇಣು ಹಾಕಿ ಹತ್ಯೆಗೈದ ವ್ಯಕ್ತಿ

Monday, August 3rd, 2020
Udaya

ಮಂಜೇಶ್ವರ : ವ್ಯಕ್ತಿಯೊಬ್ಬ ತನ್ನ ನಾಲ್ವರು ಸಂಭಂದಿಕರನ್ನು ನೇಣು ಹಾಕಿ ಹತ್ಯೆಗೈದ ಭೀಕರ ಘಟನೆ ಮಂಜೇಶ್ವರ ಸಮೀಪದ ಬಾಯಾರು ಸುದೆಂಬಳ ಗುರುಕುಮೇರಿ ಎಂಬಲ್ಲಿ ಆಗಸ್ಟ್ 3 ರ ಸೋಮವಾರ ಸಂಜೆ 7 ಗಂಟೆಗೆ  ನಡೆದಿದೆ. ಉದಯ ಎಂಬಾತ ತನ್ನ ಸಂಭಂದಿಕರಾದ ಸದಾಶಿವ (54), ವಿಠ್ಠಲ (52), ಬಾಬು (50) ಮತ್ತು ದೇವಕಿ (58) ನೇಣು ಹಾಕಿ ಹತ್ಯೆಗೈದ ಆರೋಪಿಯಾಗಿದ್ದಾನೆ. ಕೌಟುಂಬಿಕ ಕಲಹವನ್ನು ಅನುಸರಿಸಿ ಈ ಘಟನೆ ನಡೆದಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಾಸರಗೋಡು  ಡಿಎಸ್‌ಪಿ ಬಾಲಕೃಷ್ಣನ್ […]